AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬೆನ್​ ಸ್ಟೋಕ್ಸ್​ರನ್ನು ಖರೀದಿಸಲಿರುವ ತಂಡ ಯಾವುದೆಂದು ತಿಳಿಸಿದ ಅಶ್ವಿನ್

IPL 2023 Auction: ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಹೆಸರು ಬೆನ್ ಸ್ಟೋಕ್ಸ್​. ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಟೋಕ್ಸ್​ ಅತ್ಯುತ್ತಮ ಆಟಗಾರ ಎಂಬುದರಲ್ಲಿ ಅನುಮಾನವೇ ಇಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Dec 05, 2022 | 7:30 PM

ಐಪಿಎಲ್ ಮಿನಿ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್ 23 ರಂದು ನಡೆಯಲಿರುವ ಈ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೀಡಿದ್ದಾರೆ. ಇವರಲ್ಲಿ ಕೆಲ ಸ್ಟಾರ್ ಆಲ್​ರೌಂಡರ್​ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ.

ಐಪಿಎಲ್ ಮಿನಿ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್ 23 ರಂದು ನಡೆಯಲಿರುವ ಈ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೀಡಿದ್ದಾರೆ. ಇವರಲ್ಲಿ ಕೆಲ ಸ್ಟಾರ್ ಆಲ್​ರೌಂಡರ್​ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ.

1 / 7
ಹೀಗೆ ಕಾಣಿಸಿಕೊಂಡ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಹೆಸರು ಬೆನ್ ಸ್ಟೋಕ್ಸ್​. ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಟೋಕ್ಸ್​ ಅತ್ಯುತ್ತಮ ಆಟಗಾರ ಎಂಬುದರಲ್ಲಿ ಅನುಮಾನವೇ ಇಲ್ಲ. ಈ ಹಿಂದೆ ತಮ್ಮ ಖ್ಯಾತಿಗೆ ತಕ್ಕಂತೆ ಐಪಿಎಲ್​ನಲ್ಲೂ ಪ್ರದರ್ಶನ ನೀಡಿದ್ದರು.

ಹೀಗೆ ಕಾಣಿಸಿಕೊಂಡ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಹೆಸರು ಬೆನ್ ಸ್ಟೋಕ್ಸ್​. ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಟೋಕ್ಸ್​ ಅತ್ಯುತ್ತಮ ಆಟಗಾರ ಎಂಬುದರಲ್ಲಿ ಅನುಮಾನವೇ ಇಲ್ಲ. ಈ ಹಿಂದೆ ತಮ್ಮ ಖ್ಯಾತಿಗೆ ತಕ್ಕಂತೆ ಐಪಿಎಲ್​ನಲ್ಲೂ ಪ್ರದರ್ಶನ ನೀಡಿದ್ದರು.

2 / 7
ಇದಾಗ್ಯೂ ಅವರು 2022ರ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಮಿನಿ ಹರಾಜಿನ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಮರಳಲು ಬೆನ್ ಸ್ಟೋಕ್ಸ್ ಮುಂದಾಗಿದ್ದಾರೆ. ಇತ್ತ ಸ್ಟೋಕ್ಸ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ 10 ಫ್ರಾಂಚೈಸಿಗಳು ಕೂಡ ಸ್ಟಾರ್ ಆಟಗಾರನ ಖರೀದಿಗಾಗಿ ಮಾಸ್ಟರ್​ ಪ್ಲ್ಯಾನ್ ರೂಪಿಸುತ್ತಿದೆ.

ಇದಾಗ್ಯೂ ಅವರು 2022ರ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಮಿನಿ ಹರಾಜಿನ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಮರಳಲು ಬೆನ್ ಸ್ಟೋಕ್ಸ್ ಮುಂದಾಗಿದ್ದಾರೆ. ಇತ್ತ ಸ್ಟೋಕ್ಸ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ 10 ಫ್ರಾಂಚೈಸಿಗಳು ಕೂಡ ಸ್ಟಾರ್ ಆಟಗಾರನ ಖರೀದಿಗಾಗಿ ಮಾಸ್ಟರ್​ ಪ್ಲ್ಯಾನ್ ರೂಪಿಸುತ್ತಿದೆ.

3 / 7
ಆದರೆ ಈ ಮಾಸ್ಟರ್ ಪ್ಲ್ಯಾನ್​​ನಲ್ಲಿ ಬೆನ್ ಸ್ಟೋಕ್ಸ್ ಯಾವ ತಂಡದ ಪಾಲಾಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಅಶ್ವಿನ್ ಅವರ ಪ್ರಕಾರ ಸ್ಟೋಕ್ಸ್ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಮುಂದಾಗಲಿದೆ. ಆದರೆ....

ಆದರೆ ಈ ಮಾಸ್ಟರ್ ಪ್ಲ್ಯಾನ್​​ನಲ್ಲಿ ಬೆನ್ ಸ್ಟೋಕ್ಸ್ ಯಾವ ತಂಡದ ಪಾಲಾಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಅಶ್ವಿನ್ ಅವರ ಪ್ರಕಾರ ಸ್ಟೋಕ್ಸ್ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಮುಂದಾಗಲಿದೆ. ಆದರೆ....

4 / 7
ಬೆನ್ ಸ್ಟೋಕ್ಸ್​ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಲಿದ್ದಾರೆ ಎಂದು ಭಾವಿಸುತ್ತೇನೆ. ಏಕೆಂದರೆ ಲಕ್ನೋ ತಂಡಕ್ಕೆ ಉತ್ತಮ ಆಲ್​ರೌಂಡರ್​ನ ಅವಶ್ಯಕತೆಯಿದೆ. ಹೀಗಾಗಿ ಸ್ಟೋಕ್ಸ್ ಖರೀದಿಗಾಗಿ ಲಕ್ನೋ ಹೆಚ್ಚಿನ ಮೊತ್ತ ವ್ಯಯಿಸಲಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಬೆನ್ ಸ್ಟೋಕ್ಸ್​ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಲಿದ್ದಾರೆ ಎಂದು ಭಾವಿಸುತ್ತೇನೆ. ಏಕೆಂದರೆ ಲಕ್ನೋ ತಂಡಕ್ಕೆ ಉತ್ತಮ ಆಲ್​ರೌಂಡರ್​ನ ಅವಶ್ಯಕತೆಯಿದೆ. ಹೀಗಾಗಿ ಸ್ಟೋಕ್ಸ್ ಖರೀದಿಗಾಗಿ ಲಕ್ನೋ ಹೆಚ್ಚಿನ ಮೊತ್ತ ವ್ಯಯಿಸಲಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

5 / 7
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಒಟ್ಟು ನಾಲ್ವರು ವಿದೇಶಿ ಆರರನ್ನು ಬಿಡುಗಡೆ ಮಾಡಿದೆ. ಅದರಂತೆ ತಂಡದಿಂದ ದುಷ್ಮಂತ ಚಮೀರಾ, ಆ್ಯಂಡ್ರೊ ಟೈ, ಎವಿನ್ ಲೂಯಿಸ್ ಹಾಗೂ ಜೇಸನ್ ಹೋಲ್ಡರ್ ಹೊರಬಿದ್ದಿದ್ದಾರೆ. ಅಲ್ಲದೆ ಒಟ್ಟು 23 ಕೋಟಿ 35 ಲಕ್ಷ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಬೆನ್​ ಸ್ಟೋಕ್ಸ್​ ಖರೀದಿಗೆ ಪೈಪೋಟಿ ನಡೆಸುವುದು ಖಚಿತ ಎಂದೇ ಹೇಳಬಹುದು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಒಟ್ಟು ನಾಲ್ವರು ವಿದೇಶಿ ಆರರನ್ನು ಬಿಡುಗಡೆ ಮಾಡಿದೆ. ಅದರಂತೆ ತಂಡದಿಂದ ದುಷ್ಮಂತ ಚಮೀರಾ, ಆ್ಯಂಡ್ರೊ ಟೈ, ಎವಿನ್ ಲೂಯಿಸ್ ಹಾಗೂ ಜೇಸನ್ ಹೋಲ್ಡರ್ ಹೊರಬಿದ್ದಿದ್ದಾರೆ. ಅಲ್ಲದೆ ಒಟ್ಟು 23 ಕೋಟಿ 35 ಲಕ್ಷ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಬೆನ್​ ಸ್ಟೋಕ್ಸ್​ ಖರೀದಿಗೆ ಪೈಪೋಟಿ ನಡೆಸುವುದು ಖಚಿತ ಎಂದೇ ಹೇಳಬಹುದು.

6 / 7
ಲಕ್ನೋ ಸೂಪರ್ ಜೈಂಟ್ಸ್ ತಂಡ ಉಳಿಸಿಕೊಂಡಿರುವ ಆಟಗಾರರು: ಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೋನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್

ಲಕ್ನೋ ಸೂಪರ್ ಜೈಂಟ್ಸ್ ತಂಡ ಉಳಿಸಿಕೊಂಡಿರುವ ಆಟಗಾರರು: ಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೋನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್

7 / 7
Follow us
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್