AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೀಗಾದ್ರೆ ರಾಜಸ್ಥಾನ್ ರಾಯಲ್ಸ್​ ಕೂಡ ಪ್ಲೇಆಫ್​ಗೆ ಪ್ರವೇಶಿಸಬಹುದು..!

IPL 2023 Kannada: ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

TV9 Web
| Edited By: |

Updated on: May 20, 2023 | 2:58 PM

Share
IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳ ಫಲಿತಾಂಶದ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಆಡುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳ ಫಲಿತಾಂಶದ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಆಡುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

1 / 8
ಇದುವರೆಗೆ ಒಟ್ಟು 66 ಪಂದ್ಯಗಳು ಮುಗಿದರೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ಮಾತ್ರ. ಇನ್ನುಳಿದ 3 ಸ್ಥಾನಗಳಿಗಾಗಿ 6 ತಂಗಳ ನಡುವೆ ಪೈಪೋಟಿ ಇದೆ ಎಂಬುದು ವಿಶೇಷ. ಆದರೆ ಈ ಪೈಪೋಟಿಯಲ್ಲಿ ಇತರೆ ತಂಡಗಳ ಫಲಿತಾಂಶ ಬಹಳ ಮುಖ್ಯವಾಗಿ ಪರಿಣಮಿಸಿದೆ.

ಇದುವರೆಗೆ ಒಟ್ಟು 66 ಪಂದ್ಯಗಳು ಮುಗಿದರೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ಮಾತ್ರ. ಇನ್ನುಳಿದ 3 ಸ್ಥಾನಗಳಿಗಾಗಿ 6 ತಂಗಳ ನಡುವೆ ಪೈಪೋಟಿ ಇದೆ ಎಂಬುದು ವಿಶೇಷ. ಆದರೆ ಈ ಪೈಪೋಟಿಯಲ್ಲಿ ಇತರೆ ತಂಡಗಳ ಫಲಿತಾಂಶ ಬಹಳ ಮುಖ್ಯವಾಗಿ ಪರಿಣಮಿಸಿದೆ.

2 / 8
ಅಂದರೆ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯ ಗೆದ್ದರೆ, ಹೆಚ್ಚು ನೆಟ್ ರನ್ ರೇಟ್​ ಹೊಂದಿರುವ ತಂಡ ಅಗ್ರ-4 ರಲ್ಲಿ ಸ್ಥಾನ ಪಡೆಯಲಿದೆ.

ಅಂದರೆ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯ ಗೆದ್ದರೆ, ಹೆಚ್ಚು ನೆಟ್ ರನ್ ರೇಟ್​ ಹೊಂದಿರುವ ತಂಡ ಅಗ್ರ-4 ರಲ್ಲಿ ಸ್ಥಾನ ಪಡೆಯಲಿದೆ.

3 / 8
ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

4 / 8
ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್​ಗೆ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ ಬಹಳ ಮುಖ್ಯ.

ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್​ಗೆ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ ಬಹಳ ಮುಖ್ಯ.

5 / 8
ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದರೆ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಎದುರು ನೋಡಲಿದೆ.

ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದರೆ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಎದುರು ನೋಡಲಿದೆ.

6 / 8
ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಸೋತರೆ, ರಾಜಸ್ಥಾನ್ ರಾಯಲ್ಸ್ ಪಾಲಿಗೆ ಗುಜರಾತ್ ಟೈಟಾನ್ಸ್ ಗೆಲ್ಲಬೇಕು. ಒಂದು ವೇಳೆ ಆರ್​ಸಿಬಿ ತಂಡದ ವಿರುದ್ಧ 6 ರನ್​ಗಳಿಂದ ಅಥವಾ 4 ಬಾಲ್​ಗಳು ಬಾಕಿಯಿರುವಂತೆ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಸೋತರೆ, ರಾಜಸ್ಥಾನ್ ರಾಯಲ್ಸ್ ಪಾಲಿಗೆ ಗುಜರಾತ್ ಟೈಟಾನ್ಸ್ ಗೆಲ್ಲಬೇಕು. ಒಂದು ವೇಳೆ ಆರ್​ಸಿಬಿ ತಂಡದ ವಿರುದ್ಧ 6 ರನ್​ಗಳಿಂದ ಅಥವಾ 4 ಬಾಲ್​ಗಳು ಬಾಕಿಯಿರುವಂತೆ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

7 / 8
ಇದೇ ಕಾರಣದಿಂದಾಗಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡದ ಸೋಲನ್ನು ಎದುರು ನೋಡುತ್ತಿದೆ. ಹೀಗಾದಲ್ಲಿ ರಾಜಸ್ಥಾನ್ ರಾಯಲ್ಸ್  ಪ್ಲೇಆಫ್​ಗೆ ಅಚ್ಚರಿಯ ಎಂಟ್ರಿ ಕೊಡಲಿದೆ.

ಇದೇ ಕಾರಣದಿಂದಾಗಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡದ ಸೋಲನ್ನು ಎದುರು ನೋಡುತ್ತಿದೆ. ಹೀಗಾದಲ್ಲಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್​ಗೆ ಅಚ್ಚರಿಯ ಎಂಟ್ರಿ ಕೊಡಲಿದೆ.

8 / 8
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?