AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಜತ್ ಪಾಟಿದಾರ್ ಬದಲಿ ಆಟಗಾರ ಯಾರು? RCB ಮುಂದಿದೆ 3 ಆಯ್ಕೆ

IPL 2023 Kannada: ಆರ್​ಸಿಬಿ ತಂಡದಿಂದ ಹೊರಬಿದ್ದಾಗ ಅವರ ಬದಲಿಗೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ರಜತ್ ಪಾಟಿದಾರ್ ಬದಲಿಗೆ ಆರ್​ಸಿಬಿ ಮುಂದೆ 3 ಆಯ್ಕೆಗಳಿವೆ. ಅವರೆಂದರೆ...

TV9 Web
| Edited By: |

Updated on: Apr 06, 2023 | 6:23 PM

Share
IPL 2023 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರಿಂದ ಆರ್​ಸಿಬಿ ಆಟಗಾರ ರಜತ್ ಪಾಟಿದಾರ್ ಹೊರಬಿದ್ದಿದ್ದಾರೆ. ಪಾದದ ನೋವಿನ ಸಮಸ್ಯೆಯ ಕಾರಣ ಪಾಟಿದಾರ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬದಲಿ ಆಟಗಾರನನ್ನು ಹೆಸರಿಸಿಲ್ಲ.

IPL 2023 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರಿಂದ ಆರ್​ಸಿಬಿ ಆಟಗಾರ ರಜತ್ ಪಾಟಿದಾರ್ ಹೊರಬಿದ್ದಿದ್ದಾರೆ. ಪಾದದ ನೋವಿನ ಸಮಸ್ಯೆಯ ಕಾರಣ ಪಾಟಿದಾರ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬದಲಿ ಆಟಗಾರನನ್ನು ಹೆಸರಿಸಿಲ್ಲ.

1 / 6
ಸಾಮಾನ್ಯವಾಗಿ ಆರ್​ಸಿಬಿ ತಂಡದಿಂದ ಭಾರತೀಯ ಆಟಗಾರರು ಹೊರಬಿದ್ದರೆ, ಅವರ ಬದಲಿಯಾಗಿ ಮಾಜಿ ಆರ್​ಸಿಬಿ ಆಟಗಾರರನ್ನು ಆಯ್ಕೆ ಮಾಡುವ ವಾಡಿಕೆಯಿದೆ. ಇದಕ್ಕೆ ಉದಾಹರಣೆ ಕಳೆದ ಸೀಸನ್​ನಲ್ಲಿ ತಂಡದಲ್ಲಿದ್ದ ಲವ್​​ನೀತ್ ಸಿಸೋಡಿಯಾ ಆರ್​ಸಿಬಿ ತಂಡದಿಂದ ಹೊರಬಿದ್ದಾಗ ಅವರ ಬದಲಿಗೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಿರುವುದು. ಇದೀಗ ರಜತ್ ಪಾಟಿದಾರ್ ಬದಲಿಗೆ ಆರ್​ಸಿಬಿ ಮುಂದೆ 3 ಆಯ್ಕೆಗಳಿವೆ. ಅವರೆಂದರೆ...

ಸಾಮಾನ್ಯವಾಗಿ ಆರ್​ಸಿಬಿ ತಂಡದಿಂದ ಭಾರತೀಯ ಆಟಗಾರರು ಹೊರಬಿದ್ದರೆ, ಅವರ ಬದಲಿಯಾಗಿ ಮಾಜಿ ಆರ್​ಸಿಬಿ ಆಟಗಾರರನ್ನು ಆಯ್ಕೆ ಮಾಡುವ ವಾಡಿಕೆಯಿದೆ. ಇದಕ್ಕೆ ಉದಾಹರಣೆ ಕಳೆದ ಸೀಸನ್​ನಲ್ಲಿ ತಂಡದಲ್ಲಿದ್ದ ಲವ್​​ನೀತ್ ಸಿಸೋಡಿಯಾ ಆರ್​ಸಿಬಿ ತಂಡದಿಂದ ಹೊರಬಿದ್ದಾಗ ಅವರ ಬದಲಿಗೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಿರುವುದು. ಇದೀಗ ರಜತ್ ಪಾಟಿದಾರ್ ಬದಲಿಗೆ ಆರ್​ಸಿಬಿ ಮುಂದೆ 3 ಆಯ್ಕೆಗಳಿವೆ. ಅವರೆಂದರೆ...

2 / 6
ಸಚಿನ್ ಬೇಬಿ: 2021 ರ ಐಪಿಎಲ್​ ವೇಳೆ ತಂಡದಲ್ಲಿದ್ದ ಆರ್​ಸಿಬಿ ಮಾಜಿ ಅಟಗಾರ ಸಚಿನ್ ಬೇಬಿ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಏಕೆಂದರೆ 2022-23 ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸಚಿನ್ 206 ರನ್​ ಕಲೆಹಾಕಿದ್ದರು. ಹಾಗೆಯೇ ರಣಜಿ ಟ್ರೋಫಿಯಲ್ಲಿ ಮೂರು ಶತಕಗಳನ್ನು ಒಳಗೊಂಡಂತೆ 83 ರ ಸರಾಸರಿಯಲ್ಲಿ 830 ರನ್​ಗಳಿಸಿದ್ದಾರೆ. ಹೀಗಾಗಿ ಉತ್ತಮ ಫಾರ್ಮ್​ನಲ್ಲಿರುವ ಸಚಿನ್ ಬೇಬಿಗೆ ಆರ್​ಸಿಬಿ ಮಣೆಹಾಕಬಹುದು.

ಸಚಿನ್ ಬೇಬಿ: 2021 ರ ಐಪಿಎಲ್​ ವೇಳೆ ತಂಡದಲ್ಲಿದ್ದ ಆರ್​ಸಿಬಿ ಮಾಜಿ ಅಟಗಾರ ಸಚಿನ್ ಬೇಬಿ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಏಕೆಂದರೆ 2022-23 ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸಚಿನ್ 206 ರನ್​ ಕಲೆಹಾಕಿದ್ದರು. ಹಾಗೆಯೇ ರಣಜಿ ಟ್ರೋಫಿಯಲ್ಲಿ ಮೂರು ಶತಕಗಳನ್ನು ಒಳಗೊಂಡಂತೆ 83 ರ ಸರಾಸರಿಯಲ್ಲಿ 830 ರನ್​ಗಳಿಸಿದ್ದಾರೆ. ಹೀಗಾಗಿ ಉತ್ತಮ ಫಾರ್ಮ್​ನಲ್ಲಿರುವ ಸಚಿನ್ ಬೇಬಿಗೆ ಆರ್​ಸಿಬಿ ಮಣೆಹಾಕಬಹುದು.

3 / 6
ಲವ್​ನೀತ್ ಸಿಸೋಡಿಯಾ: ಕಳೆದ ಸೀಸನ್​ನ ಆರಂಭದಲ್ಲಿ ಗಾಯಗೊಂಡು ಆರ್​ಸಿಬಿ ತಂಡದಿಂದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಲವ್​ನೀತ್ ಸಿಸೋಡಿಯಾ ಹೊರಬಿದ್ದಿದ್ದರು. ಇವರ ಬದಲಿಗೆ ರಜತ್ ಪಾಟಿದಾರ್ ಆಯ್ಕೆಯಾಗಿದ್ದರು. ಇದೀಗ ಪಾಟಿದಾರ್ ಹೊರಬಿದ್ದಿರುವ ಕಾರಣ ಅವರ ಸ್ಥಾನದಲ್ಲಿ ಲವ್​ನೀತ್ ಸಿಸೋಡಿಯಾಗೆ ಸ್ಥಾನ ನೀಡಲಿದ್ದಾರಾ ಕಾದು ನೋಡಬೇಕಿದೆ.

ಲವ್​ನೀತ್ ಸಿಸೋಡಿಯಾ: ಕಳೆದ ಸೀಸನ್​ನ ಆರಂಭದಲ್ಲಿ ಗಾಯಗೊಂಡು ಆರ್​ಸಿಬಿ ತಂಡದಿಂದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಲವ್​ನೀತ್ ಸಿಸೋಡಿಯಾ ಹೊರಬಿದ್ದಿದ್ದರು. ಇವರ ಬದಲಿಗೆ ರಜತ್ ಪಾಟಿದಾರ್ ಆಯ್ಕೆಯಾಗಿದ್ದರು. ಇದೀಗ ಪಾಟಿದಾರ್ ಹೊರಬಿದ್ದಿರುವ ಕಾರಣ ಅವರ ಸ್ಥಾನದಲ್ಲಿ ಲವ್​ನೀತ್ ಸಿಸೋಡಿಯಾಗೆ ಸ್ಥಾನ ನೀಡಲಿದ್ದಾರಾ ಕಾದು ನೋಡಬೇಕಿದೆ.

4 / 6
ಮೊಹಮ್ಮದ್ ಅಜರುದ್ದೀನ್: ಐಪಿಎಲ್ 2021 ರ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮೊಹಮ್ಮದ್ ಅಜರುದ್ದೀನ್ ಅವರನ್ನು ಈ ಬಾರಿ ಯಾವುದೇ ತಂಡ ಖರೀದಿಸಿಲ್ಲ. ದೇಶೀಯ ಅಂಗಳದ ಡ್ಯಾಶಿಂಗ್ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಅಜರ್​ಗೆ ಈ ಬಾರಿ ಬದಲಿ ಆಟಗಾರನಾಗಿ ಆರ್​ಸಿಬಿ ತಂಡಕ್ಕೆ ಮರಳಿದರೂ ಅಚ್ಚರಿಪಡಬೇಕಿಲ್ಲ.

ಮೊಹಮ್ಮದ್ ಅಜರುದ್ದೀನ್: ಐಪಿಎಲ್ 2021 ರ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮೊಹಮ್ಮದ್ ಅಜರುದ್ದೀನ್ ಅವರನ್ನು ಈ ಬಾರಿ ಯಾವುದೇ ತಂಡ ಖರೀದಿಸಿಲ್ಲ. ದೇಶೀಯ ಅಂಗಳದ ಡ್ಯಾಶಿಂಗ್ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಅಜರ್​ಗೆ ಈ ಬಾರಿ ಬದಲಿ ಆಟಗಾರನಾಗಿ ಆರ್​ಸಿಬಿ ತಂಡಕ್ಕೆ ಮರಳಿದರೂ ಅಚ್ಚರಿಪಡಬೇಕಿಲ್ಲ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ