Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶಸ್ತ್ರಚಿಕಿತ್ಸೆಗೆ ಒಳಗಾದ RCB ಆಟಗಾರ..!

IPL 2023 Kannada: ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 7:22 PM

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿದ್ದ ರಜತ್ ಪಾಟಿದಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಖುದ್ದು ಪಾಟಿದಾರ್ ಮಾಹಿತಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿದ್ದ ರಜತ್ ಪಾಟಿದಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಖುದ್ದು ಪಾಟಿದಾರ್ ಮಾಹಿತಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

1 / 6
ಈ ಬಾರಿ ಆರ್​ಸಿಬಿ ತಂಡದಲ್ಲಿದ್ದ ರಜತ್ ಪಾಟಿದಾರ್ ಪಾದದ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ತಂಡದಿಂದ ಹೊರಗುಳಿದಿದ್ದರು. ಅಲ್ಲದೆ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯಕುಮಾರ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

ಈ ಬಾರಿ ಆರ್​ಸಿಬಿ ತಂಡದಲ್ಲಿದ್ದ ರಜತ್ ಪಾಟಿದಾರ್ ಪಾದದ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ತಂಡದಿಂದ ಹೊರಗುಳಿದಿದ್ದರು. ಅಲ್ಲದೆ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯಕುಮಾರ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

2 / 6
ಇದೀಗ ತಮ್ಮ ಗಾಯದ ಬಗ್ಗೆ ಅಪ್​ಡೇಟ್ ನೀಡಿರುವ ರಜತ್ ಪಾಟಿದಾರ್, ನಾನು ಇತ್ತೀಚಿಗೆ ಒಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಈಗ ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ.

ಇದೀಗ ತಮ್ಮ ಗಾಯದ ಬಗ್ಗೆ ಅಪ್​ಡೇಟ್ ನೀಡಿರುವ ರಜತ್ ಪಾಟಿದಾರ್, ನಾನು ಇತ್ತೀಚಿಗೆ ಒಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಈಗ ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ.

3 / 6
ಹಾಗೆಯೇ ಮೈದಾನಕ್ಕೆ ಹಿಂತಿರುಗಲು ಮತ್ತು ನಾನು ಹೆಚ್ಚು ಇಷ್ಟಪಡುವದನ್ನು ಮಾಡಲು ಕಾಯಲು ಸಾಧ್ಯವಿಲ್ಲ. ನಿಮ್ಮ ಪ್ರಾರ್ಥನೆ ಮತ್ತು ಶುಭಾಶಯಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದಾಗಿ ತಿಳಿಸಿದ್ದಾರೆ.

ಹಾಗೆಯೇ ಮೈದಾನಕ್ಕೆ ಹಿಂತಿರುಗಲು ಮತ್ತು ನಾನು ಹೆಚ್ಚು ಇಷ್ಟಪಡುವದನ್ನು ಮಾಡಲು ಕಾಯಲು ಸಾಧ್ಯವಿಲ್ಲ. ನಿಮ್ಮ ಪ್ರಾರ್ಥನೆ ಮತ್ತು ಶುಭಾಶಯಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದಾಗಿ ತಿಳಿಸಿದ್ದಾರೆ.

4 / 6
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ ಈ ಬಾರಿ ಪಾಟಿದಾರ್ ಅವರ ಅನುಪಸ್ಥಿತಿ ಆರ್​ಸಿಬಿ ತಂಡವನ್ನು ಕಾಡುತ್ತಿದೆ.

ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ ಈ ಬಾರಿ ಪಾಟಿದಾರ್ ಅವರ ಅನುಪಸ್ಥಿತಿ ಆರ್​ಸಿಬಿ ತಂಡವನ್ನು ಕಾಡುತ್ತಿದೆ.

5 / 6
ಏಕೆಂದರೆ ಆರ್​ಸಿಬಿ ಆಡಿರುವ 9 ಪಂದ್ಯಗಳಲ್ಲೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಯಶಸ್ವಿಯಾಗಿಲ್ಲ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಹಲವು ಆಟಗಾರರನ್ನು ಕಣಕ್ಕಿಳಿಸಿದರೂ ಯಾವುದೇ ಬ್ಯಾಟರ್ ಮಿಂಚದಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಏಕೆಂದರೆ ಆರ್​ಸಿಬಿ ಆಡಿರುವ 9 ಪಂದ್ಯಗಳಲ್ಲೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಯಶಸ್ವಿಯಾಗಿಲ್ಲ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಹಲವು ಆಟಗಾರರನ್ನು ಕಣಕ್ಕಿಳಿಸಿದರೂ ಯಾವುದೇ ಬ್ಯಾಟರ್ ಮಿಂಚದಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

6 / 6
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ