AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಪೈರ್‌ಗೆ ನಿಯಮ ವಿವರಿಸಿದ್ದಕ್ಕಾಗಿ ಆರ್​. ಅಶ್ವಿನ್​ಗೆ ಬಿತ್ತು ಭಾರಿ ದಂಡ..!

IPL 2023: ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಪೃಥ್ವಿಶಂಕರ
|

Updated on: Apr 14, 2023 | 3:06 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

1 / 5
ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

2 / 5
ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

3 / 5
ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

4 / 5
ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ