AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಪೈರ್‌ಗೆ ನಿಯಮ ವಿವರಿಸಿದ್ದಕ್ಕಾಗಿ ಆರ್​. ಅಶ್ವಿನ್​ಗೆ ಬಿತ್ತು ಭಾರಿ ದಂಡ..!

IPL 2023: ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಪೃಥ್ವಿಶಂಕರ
|

Updated on: Apr 14, 2023 | 3:06 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

1 / 5
ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

2 / 5
ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

3 / 5
ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

4 / 5
ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

5 / 5
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್