AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಪೈರ್‌ಗೆ ನಿಯಮ ವಿವರಿಸಿದ್ದಕ್ಕಾಗಿ ಆರ್​. ಅಶ್ವಿನ್​ಗೆ ಬಿತ್ತು ಭಾರಿ ದಂಡ..!

IPL 2023: ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಪೃಥ್ವಿಶಂಕರ
|

Updated on: Apr 14, 2023 | 3:06 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಇದೀಗ ನಿಯಮ ಉಲ್ಲಂಘಿಸಿದಕ್ಕಾಗಿ ಅವರಿಗೆ ದಂಡ ಕೂಡ ವಿಧಿಸಲಾಗಿದೆ.

1 / 5
ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

ಸಿಎಸ್​ಕೆ ತಂಡವನ್ನು 3 ರನ್​ಗಳಿಂದ ರಾಜಸ್ಥಾನ ಸೋಲಿಸುವಲ್ಲಿ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಆದರೆ, ಪಂದ್ಯದ ಬಳಿಕ ಆರ್. ಅಶ್ವಿನ್​ಗೆ ಮಂಡಳಿ ಶಾಕ್ ನೀಡಿದ್ದು, ಪಂದ್ಯದ ಶುಲ್ಕವನ್ನು ಕಡಿತಗೊಳಿಸಲಾಗಿದೆ.

2 / 5
ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಅಶ್ವಿನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅಶ್ವಿನ್ ಕೂಡ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪಂದ್ಯದ ಶುಲ್ಕದಲ್ಲಿ 25 ಪ್ರತಿಶತವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

3 / 5
ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

ಅಂಪೈರ್‌ಗಳ ವಿರುದ್ಧ ಅಶ್ವಿನ್‌ ನೀಡಿರುವ ಹೇಳಿಕೆಯೇ ದಂಡ ವಿಧಿಸಲು ಪ್ರಮುಖ ಕಾರಣ. ಚೆನ್ನೈ ವಿರುದ್ಧದ ಗೆಲುವಿನ ನಂತರ ಅಶ್ವಿನ್ ಅಂಪೈರ್‌ಗಳ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ವಾಸ್ತವವಾಗಿ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇಳದೆ ಅಂಪೈರ್‌ಗಳು ಚೆಂಡನ್ನು ಬದಲಾಯಿಸಿದ್ದರು ಎಂದು ಅಶ್ವಿನ್ ಆರೋಪ ಮಾಡಿದ್ದರು.

4 / 5
ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಅಂಪೈರ್ ತಮ್ಮ ಸಲಹೆ ಕೇಳದೆ ಚೆಂಡನ್ನು ಬದಲಾಯಿಸಿದ್ದಾರೆ. ಡ್ಯೂನ್‌ನಿಂದ ಒದ್ದೆಯಾದ ಬಾಲ್‌ನಿಂದ ನಮಗೆ ಯಾವುದೇ ತೊಂದರೆ ಇರಲಿಲ್ಲ ಎಂದು ಅಶ್ವಿನ್ ಅಂಪೈರ್‌ಗಳ ವಿರುದ್ಧ ಗರಂ ಆಗಿದ್ದರು. ಪಂದ್ಯದ ನಂತರ ಅಶ್ವಿನ್, ಅಂಪೈರ್​ಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡಿದ್ದು, ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ ಹೀಗಾಗಿ ಅಶ್ವಿನ್​ಗೆ ಐಪಿಎಲ್ ನಿಯಮ 2.7 ರ ಪ್ರಕಾರ ಲೆವೆಲ್ 1 ಅಪರಾಧಕ್ಕಾಗಿ ದಂಡವನ್ನು ವಿಧಿಸಲಾಗಿದೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು