AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಅಶ್ವಿನ್

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಏಪ್ರಿಲ್ 2 ರಂದು ಐಪಿಎಲ್​ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ಅನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 22, 2023 | 8:30 PM

Share
ಟಿ20 ಕ್ರಿಕೆಟ್ ಅಂಗಳದ ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​​ ಸೀಸನ್​ 16ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಇನ್ನು ಏಪ್ರಿಲ್ 1 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿದೆ.

ಟಿ20 ಕ್ರಿಕೆಟ್ ಅಂಗಳದ ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​​ ಸೀಸನ್​ 16ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಇನ್ನು ಏಪ್ರಿಲ್ 1 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿದೆ.

1 / 16
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 2 ರಂದು ಐಪಿಎಲ್​ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ಅನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಆಡುವ ಬಳಗ ಹೇಗಿರಲಿದೆ ಎಂಬುದೇ ಕುತೂಹಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 2 ರಂದು ಐಪಿಎಲ್​ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ಅನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಆಡುವ ಬಳಗ ಹೇಗಿರಲಿದೆ ಎಂಬುದೇ ಕುತೂಹಲ.

2 / 16
ಈ ಕುತೂಹಲವನ್ನು ತಣಿಸುವಂತಹ ಕೆಲಸ ಮಾಡಿದ್ದಾರೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಆರ್​ಸಿಬಿ ತಂಡದ ಬಗ್ಗೆ ಮಾತನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಅಶ್ವಿನ್, ಎಂದಿನಂತೆ ಈ ಬಾರಿ ಕೂಡ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅವರಲ್ಲಿ ಉತ್ತಮ ಆಟಗಾರರಿದ್ದು, ಹೀಗಾಗಿ ಅವರ ಪ್ಲೇಯಿಂಗ್ ಇಲೆವೆನ್ ಕೂಡ ಬಲಿಷ್ಠವಾಗಿರಲಿದೆ.

ಈ ಕುತೂಹಲವನ್ನು ತಣಿಸುವಂತಹ ಕೆಲಸ ಮಾಡಿದ್ದಾರೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಆರ್​ಸಿಬಿ ತಂಡದ ಬಗ್ಗೆ ಮಾತನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಅಶ್ವಿನ್, ಎಂದಿನಂತೆ ಈ ಬಾರಿ ಕೂಡ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅವರಲ್ಲಿ ಉತ್ತಮ ಆಟಗಾರರಿದ್ದು, ಹೀಗಾಗಿ ಅವರ ಪ್ಲೇಯಿಂಗ್ ಇಲೆವೆನ್ ಕೂಡ ಬಲಿಷ್ಠವಾಗಿರಲಿದೆ.

3 / 16
ನನ್ನ ಪ್ರಕಾರ ಆರ್​ಸಿಬಿ ತಂಡವು ಈ ಬಾರಿ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಅನೂಜ್ ರಾವತ್ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಮಹಿಪಾಲ್ ಲೋಮ್ರರ್ ಅವರನ್ನು ಆಡಿಸಬಹುದು. ಹಾಗೆಯೇ ಗಾಯಗೊಂಡಿರುವ ಜೋಶ್ ಹ್ಯಾಝಲ್​ವುಡ್ ಆಡದಿದ್ದರೆ ರೀಸ್ ಟೋಪ್ಲಿಗೆ ಅವಕಾಶ ಸಿಗಲಿದೆ ಎಂದು ಅಶ್ವಿನ್ ತಿಳಿಸಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

ನನ್ನ ಪ್ರಕಾರ ಆರ್​ಸಿಬಿ ತಂಡವು ಈ ಬಾರಿ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಅನೂಜ್ ರಾವತ್ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಮಹಿಪಾಲ್ ಲೋಮ್ರರ್ ಅವರನ್ನು ಆಡಿಸಬಹುದು. ಹಾಗೆಯೇ ಗಾಯಗೊಂಡಿರುವ ಜೋಶ್ ಹ್ಯಾಝಲ್​ವುಡ್ ಆಡದಿದ್ದರೆ ರೀಸ್ ಟೋಪ್ಲಿಗೆ ಅವಕಾಶ ಸಿಗಲಿದೆ ಎಂದು ಅಶ್ವಿನ್ ತಿಳಿಸಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

11 / 16
ವನಿಂದು ಹಸರಂಗ

ವನಿಂದು ಹಸರಂಗ

12 / 16
ಜೋಶ್ ಹ್ಯಾಝಲ್​ವುಡ್

ಜೋಶ್ ಹ್ಯಾಝಲ್​ವುಡ್

13 / 16
ಆಕಾಶ್​ದೀಪ್ ಸಿಂಗ್

ಆಕಾಶ್​ದೀಪ್ ಸಿಂಗ್

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!