IPL 2023: SRH ತಂಡದ ನಾಯಕನನ್ನು ಹೆಸರಿಸಿದ ಅಶ್ವಿನ್

IPL 2023 Kannada: 25 ಸದಸ್ಯರ ಬಳಗವನ್ನು ಹೊಂದಿರುವ ಎಸ್​ಆರ್​ಹೆಚ್ ಮುಂದಿರುವ ದೊಡ್ಡ ಸಾವಾಲೆಂದರೆ ನಾಯಕನ ಆಯ್ಕೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿ ಗುಜರಾತ್ ಟೈಟಾನ್ಸ್ ಪಾಲಾಗಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Feb 18, 2023 | 10:58 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ಈ ಬಾರಿ ನಡೆದ ಮಿನಿ ಹರಾಜಿನ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡ ಕೂಡ ಬಲಿಷ್ಠ ಬಳಗವನ್ನೇ ರೂಪಿಸಿದೆ. ಹರಾಜಿಗೂ ಮುನ್ನ 12 ಆಟಗಾರರನ್ನು ಮಾತ್ರ ಉಳಿಸಿಕೊಂಡಿದ್ದ ಎಸ್​ಆರ್​ಹೆಚ್​ ತಂಡವು ಒಟ್ಟು 13 ಆಟಗಾರರನ್ನು ಖರೀದಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ಈ ಬಾರಿ ನಡೆದ ಮಿನಿ ಹರಾಜಿನ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡ ಕೂಡ ಬಲಿಷ್ಠ ಬಳಗವನ್ನೇ ರೂಪಿಸಿದೆ. ಹರಾಜಿಗೂ ಮುನ್ನ 12 ಆಟಗಾರರನ್ನು ಮಾತ್ರ ಉಳಿಸಿಕೊಂಡಿದ್ದ ಎಸ್​ಆರ್​ಹೆಚ್​ ತಂಡವು ಒಟ್ಟು 13 ಆಟಗಾರರನ್ನು ಖರೀದಿಸಿದೆ.

1 / 8
ಸದ್ಯ 25 ಸದಸ್ಯರ ಬಳಗವನ್ನು ಹೊಂದಿರುವ ಎಸ್​ಆರ್​ಹೆಚ್ ಮುಂದಿರುವ ದೊಡ್ಡ ಸಾವಾಲೆಂದರೆ ನಾಯಕನ ಆಯ್ಕೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿ ಗುಜರಾತ್ ಟೈಟಾನ್ಸ್ ಪಾಲಾಗಿದ್ದಾರೆ. ಹೀಗಾಗಿ ಈ ಸಲ ಎಸ್​ಆರ್​ಹೆಚ್ ತಂಡವು ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ.

ಸದ್ಯ 25 ಸದಸ್ಯರ ಬಳಗವನ್ನು ಹೊಂದಿರುವ ಎಸ್​ಆರ್​ಹೆಚ್ ಮುಂದಿರುವ ದೊಡ್ಡ ಸಾವಾಲೆಂದರೆ ನಾಯಕನ ಆಯ್ಕೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿ ಗುಜರಾತ್ ಟೈಟಾನ್ಸ್ ಪಾಲಾಗಿದ್ದಾರೆ. ಹೀಗಾಗಿ ಈ ಸಲ ಎಸ್​ಆರ್​ಹೆಚ್ ತಂಡವು ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ.

2 / 8
ಆದರೆ ತಂಡ ಹೊಸ ನಾಯಕ ಯಾರು ಎಂಬುದನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇನ್ನೂ ಕೂಡ ಬಹಿರಂಗಪಡಿಸಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ತಂಡವನ್ನು ಈ ಬಾರಿ ಯಾರು ಮುನ್ನಡೆಸಲಿದ್ದಾರೆ ಎಂಬುದರ ಬಗ್ಗೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಭವಿಷ್ಯ ನುಡಿದಿದ್ದಾರೆ.

ಆದರೆ ತಂಡ ಹೊಸ ನಾಯಕ ಯಾರು ಎಂಬುದನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇನ್ನೂ ಕೂಡ ಬಹಿರಂಗಪಡಿಸಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ತಂಡವನ್ನು ಈ ಬಾರಿ ಯಾರು ಮುನ್ನಡೆಸಲಿದ್ದಾರೆ ಎಂಬುದರ ಬಗ್ಗೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಭವಿಷ್ಯ ನುಡಿದಿದ್ದಾರೆ.

3 / 8
ಚಿಟ್​ಚಾಟ್​ವೊಂದರಲ್ಲಿ ಮಾತನಾಡಿದ ಅಶ್ವಿನ್, ಎಸ್​ಆರ್​ಹೆಚ್​ ತಂಡವನ್ನು ಈ ಬಾರಿ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿದ್ದಾರೆ ಎಂದು ಭಾವಿಸುತ್ತೇನೆ. ಏಕೆಂದರೆ ಅವರು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಫ್ರಾಂಚೈಸಿ ಮಾಲೀಕತ್ವದ ಈಸ್ಟರ್ನ್​ ಕೇಪ್​ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ತಂಡಕ್ಕೆ ಚಾಂಪಿಯನ್ ಪಟ್ಟವನ್ನೂ ಕೂಡ ತಂದುಕೊಟ್ಟಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್​ ತಂಡ ನಾಯಕತ್ವವನ್ನೂ ಅವರಿಗೇ ನೀಡಲಿದ್ದಾರೆ ಎಂದು ಅಶ್ವಿನ್ ಹೇಳಿದ್ದಾರೆ.

ಚಿಟ್​ಚಾಟ್​ವೊಂದರಲ್ಲಿ ಮಾತನಾಡಿದ ಅಶ್ವಿನ್, ಎಸ್​ಆರ್​ಹೆಚ್​ ತಂಡವನ್ನು ಈ ಬಾರಿ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿದ್ದಾರೆ ಎಂದು ಭಾವಿಸುತ್ತೇನೆ. ಏಕೆಂದರೆ ಅವರು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಫ್ರಾಂಚೈಸಿ ಮಾಲೀಕತ್ವದ ಈಸ್ಟರ್ನ್​ ಕೇಪ್​ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ತಂಡಕ್ಕೆ ಚಾಂಪಿಯನ್ ಪಟ್ಟವನ್ನೂ ಕೂಡ ತಂದುಕೊಟ್ಟಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್​ ತಂಡ ನಾಯಕತ್ವವನ್ನೂ ಅವರಿಗೇ ನೀಡಲಿದ್ದಾರೆ ಎಂದು ಅಶ್ವಿನ್ ಹೇಳಿದ್ದಾರೆ.

4 / 8
ಇನ್ನು  ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎಸ್​ಆರ್​ಹೆಚ್​ ಫ್ರಾಂಚೈಸಿಯು ಉತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಅವರು ಶೀಘ್ರದಲ್ಲೇ ಫಲಿತಾಂಶಗಳನ್ನು ಪಡೆಯಲು ಪ್ರಾರಂಭಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಂತಹದೊಂದು ತಂಡವನ್ನು ಎಸ್​ಆರ್​ಹೆಚ್ ಕಟ್ಟಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟರು.

ಇನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎಸ್​ಆರ್​ಹೆಚ್​ ಫ್ರಾಂಚೈಸಿಯು ಉತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಅವರು ಶೀಘ್ರದಲ್ಲೇ ಫಲಿತಾಂಶಗಳನ್ನು ಪಡೆಯಲು ಪ್ರಾರಂಭಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಂತಹದೊಂದು ತಂಡವನ್ನು ಎಸ್​ಆರ್​ಹೆಚ್ ಕಟ್ಟಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟರು.

5 / 8
ಅಶ್ವಿನ್ ಅವರ ಪ್ರಕಾರ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಐಡೆನ್ ಮಾರ್ಕ್ರಾಮ್ ನಾಯಕರಾಗುವುದು ಬಹುತೇಕ ಖಚಿತ. ಏಕೆಂದರೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವನ್ನು ಮುನ್ನಡೆಸಿದ್ದ ಮಾರ್ಕ್ರಾಮ್ 12 ಪಂದ್ಯಗಳಲ್ಲಿ 366 ರನ್​ ಕಲೆಹಾಕಿದ್ದರು. ಅಲ್ಲದೆ 11 ವಿಕೆಟ್ ಕಬಳಿಸುವ ಮೂಲಕ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನವನ್ನೂ ಕೂಡ ನೀಡಿದ್ದರು.

ಅಶ್ವಿನ್ ಅವರ ಪ್ರಕಾರ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಐಡೆನ್ ಮಾರ್ಕ್ರಾಮ್ ನಾಯಕರಾಗುವುದು ಬಹುತೇಕ ಖಚಿತ. ಏಕೆಂದರೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವನ್ನು ಮುನ್ನಡೆಸಿದ್ದ ಮಾರ್ಕ್ರಾಮ್ 12 ಪಂದ್ಯಗಳಲ್ಲಿ 366 ರನ್​ ಕಲೆಹಾಕಿದ್ದರು. ಅಲ್ಲದೆ 11 ವಿಕೆಟ್ ಕಬಳಿಸುವ ಮೂಲಕ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನವನ್ನೂ ಕೂಡ ನೀಡಿದ್ದರು.

6 / 8
ಅಷ್ಟೇ ಅಲ್ಲದೆ ಫೈನಲ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಸೌತ್ ಆಫ್ರಿಕಾ ಟಿ20 ಲೀಗ್​ನ ಚಾಂಪಿಯನ್ ಆಗಿ ಐಡೆನ್ ಮಾರ್ಕ್ರಾಮ್ ನಾಯಕತ್ವದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಹೊರಹೊಮ್ಮಿತು. ಹೀಗಾಗಿ ಸೌತ್ ಆಫ್ರಿಕಾ ಆಲ್​ರೌಂಡರ್ ಎಸ್​ಆರ್​ಹೆಚ್ ತಂಡದ ನಾಯಕರಾದರೆ ಅಚ್ಚರಿಪಡಬೇಕಿಲ್ಲ.

ಅಷ್ಟೇ ಅಲ್ಲದೆ ಫೈನಲ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಸೌತ್ ಆಫ್ರಿಕಾ ಟಿ20 ಲೀಗ್​ನ ಚಾಂಪಿಯನ್ ಆಗಿ ಐಡೆನ್ ಮಾರ್ಕ್ರಾಮ್ ನಾಯಕತ್ವದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಹೊರಹೊಮ್ಮಿತು. ಹೀಗಾಗಿ ಸೌತ್ ಆಫ್ರಿಕಾ ಆಲ್​ರೌಂಡರ್ ಎಸ್​ಆರ್​ಹೆಚ್ ತಂಡದ ನಾಯಕರಾದರೆ ಅಚ್ಚರಿಪಡಬೇಕಿಲ್ಲ.

7 / 8
ಸನ್ ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಸಮರ್ಥ ವ್ಯಾಸ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ಆದಿಲ್ ರಶೀದ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ.

ಸನ್ ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಸಮರ್ಥ ವ್ಯಾಸ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ಆದಿಲ್ ರಶೀದ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ.

8 / 8
Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ