AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲಿ ಈ ದಾಖಲೆ ಮಾಡಿದ ಮೊದಲ ಎಡಗೈ ಬೌಲರ್ ಜಡೇಜಾ..!

Ravindra Jadeja: ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

ಪೃಥ್ವಿಶಂಕರ
|

Updated on:May 24, 2023 | 3:13 PM

Share
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಧೋನಿ ಪಡೆ 15 ರನ್‌ಗಳಿಂದ ಗೆದ್ದು ಐಪಿಎಲ್ ಫೈನಲ್‌ಗೆ ತಲುಪಿದ್ದು ಗೊತ್ತೇ ಇದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಧೋನಿ ಪಡೆ 15 ರನ್‌ಗಳಿಂದ ಗೆದ್ದು ಐಪಿಎಲ್ ಫೈನಲ್‌ಗೆ ತಲುಪಿದ್ದು ಗೊತ್ತೇ ಇದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

1 / 5
ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 150 ನೇ ವಿಕೆಟ್ ಪೂರೈಸಿದರು. ನಿನ್ನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರ ದಸುನ್ ಶಾನಕ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ 150ನೇ ವಿಕೆಟ್ ಪಡೆದರು.

ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 150 ನೇ ವಿಕೆಟ್ ಪೂರೈಸಿದರು. ನಿನ್ನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರ ದಸುನ್ ಶಾನಕ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ 150ನೇ ವಿಕೆಟ್ ಪಡೆದರು.

2 / 5
ಅಲ್ಲದೆ ಡೇವಿಡ್ ಮಿಲ್ಲರ್ ಅವರನ್ನು ಕೂಡ ಪೆವಿಲಿಯನ್​ಗೆ ಅಟ್ಟುವ ಮೂಲಕ ನಿನ್ನೆಯ ಪಂದ್ಯದಲ್ಲಿಯೇ 151ನೇ ವಿಕೆಟ್ ಪೂರೈಸಿದರು. ಏತನ್ಮಧ್ಯೆ, ಜಡೇಜಾ ಐಪಿಎಲ್ ಇತಿಹಾಸದಲ್ಲಿ 150 ವಿಕೆಟ್ ಪಡೆದ ಮೊದಲ ಎಡಗೈ ಬೌಲರ್ ಮತ್ತು ಈ ಲೀಗ್‌ನಲ್ಲಿ 150 ವಿಕೆಟ್ ಪಡೆದ 10 ನೇ ಆಟಗಾರ ಎನಿಸಿಕೊಂಡಿದ್ದಾರೆ.

ಅಲ್ಲದೆ ಡೇವಿಡ್ ಮಿಲ್ಲರ್ ಅವರನ್ನು ಕೂಡ ಪೆವಿಲಿಯನ್​ಗೆ ಅಟ್ಟುವ ಮೂಲಕ ನಿನ್ನೆಯ ಪಂದ್ಯದಲ್ಲಿಯೇ 151ನೇ ವಿಕೆಟ್ ಪೂರೈಸಿದರು. ಏತನ್ಮಧ್ಯೆ, ಜಡೇಜಾ ಐಪಿಎಲ್ ಇತಿಹಾಸದಲ್ಲಿ 150 ವಿಕೆಟ್ ಪಡೆದ ಮೊದಲ ಎಡಗೈ ಬೌಲರ್ ಮತ್ತು ಈ ಲೀಗ್‌ನಲ್ಲಿ 150 ವಿಕೆಟ್ ಪಡೆದ 10 ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 5
ಐಪಿಎಲ್‌ನಲ್ಲಿ ಎಡಗೈ ಬೌಲರ್‌ಗಳಾದ ಆಶಿಶ್ ನೆಹ್ರಾ ಮತ್ತು ಜಹೀರ್ ಖಾನ್ ಮಾಡಲು ಸಾಧ್ಯವಾಗದ ದಾಖಲೆಯನ್ನು ಜಡೇಜಾ ಮಾಡಿದ್ದಾರೆ. ಜಡೇಜಾ (151) ನಂತರ ಅಕ್ಷರ್ ಪಟೇಲ್ (112), ಆಶಿಶ್ ನೆಹ್ರಾ (106), ಟ್ರೆಂಟ್ ಬೌಲ್ಟ್ (105) ಮತ್ತು ಜಹೀರ್ ಖಾನ್ (102) ಐಪಿಎಲ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಬೌಲರ್‌ಗಳ ಅಗ್ರ 5 ಸ್ಥಾನಗಳಲ್ಲಿದ್ದಾರೆ.

ಐಪಿಎಲ್‌ನಲ್ಲಿ ಎಡಗೈ ಬೌಲರ್‌ಗಳಾದ ಆಶಿಶ್ ನೆಹ್ರಾ ಮತ್ತು ಜಹೀರ್ ಖಾನ್ ಮಾಡಲು ಸಾಧ್ಯವಾಗದ ದಾಖಲೆಯನ್ನು ಜಡೇಜಾ ಮಾಡಿದ್ದಾರೆ. ಜಡೇಜಾ (151) ನಂತರ ಅಕ್ಷರ್ ಪಟೇಲ್ (112), ಆಶಿಶ್ ನೆಹ್ರಾ (106), ಟ್ರೆಂಟ್ ಬೌಲ್ಟ್ (105) ಮತ್ತು ಜಹೀರ್ ಖಾನ್ (102) ಐಪಿಎಲ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಬೌಲರ್‌ಗಳ ಅಗ್ರ 5 ಸ್ಥಾನಗಳಲ್ಲಿದ್ದಾರೆ.

4 / 5
ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ (187 ವಿಕೆಟ್) ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಲಸಿತ್ ಮಾಲಿಂಗ ಐಪಿಎಲ್‌ನಲ್ಲಿ 183 ವಿಕೆಟ್‌ಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರೆ, ಇತ್ತೀಚೆಗೆ ಚಹಾಲ್ ಆ ದಾಖಲೆಯನ್ನು ಮುರಿದರು. ಸದ್ಯ ಮಾಲಿಂಗ 183 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದು, ಪಿಯೂಷ್ ಚಾವ್ಲಾ (177) ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ (187 ವಿಕೆಟ್) ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಲಸಿತ್ ಮಾಲಿಂಗ ಐಪಿಎಲ್‌ನಲ್ಲಿ 183 ವಿಕೆಟ್‌ಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರೆ, ಇತ್ತೀಚೆಗೆ ಚಹಾಲ್ ಆ ದಾಖಲೆಯನ್ನು ಮುರಿದರು. ಸದ್ಯ ಮಾಲಿಂಗ 183 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದು, ಪಿಯೂಷ್ ಚಾವ್ಲಾ (177) ಮೂರನೇ ಸ್ಥಾನದಲ್ಲಿದ್ದಾರೆ.

5 / 5

Published On - 3:10 pm, Wed, 24 May 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?