AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲಿ ಈ ದಾಖಲೆ ಮಾಡಿದ ಮೊದಲ ಎಡಗೈ ಬೌಲರ್ ಜಡೇಜಾ..!

Ravindra Jadeja: ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

ಪೃಥ್ವಿಶಂಕರ
|

Updated on:May 24, 2023 | 3:13 PM

Share
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಧೋನಿ ಪಡೆ 15 ರನ್‌ಗಳಿಂದ ಗೆದ್ದು ಐಪಿಎಲ್ ಫೈನಲ್‌ಗೆ ತಲುಪಿದ್ದು ಗೊತ್ತೇ ಇದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಧೋನಿ ಪಡೆ 15 ರನ್‌ಗಳಿಂದ ಗೆದ್ದು ಐಪಿಎಲ್ ಫೈನಲ್‌ಗೆ ತಲುಪಿದ್ದು ಗೊತ್ತೇ ಇದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದರು.

1 / 5
ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 150 ನೇ ವಿಕೆಟ್ ಪೂರೈಸಿದರು. ನಿನ್ನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರ ದಸುನ್ ಶಾನಕ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ 150ನೇ ವಿಕೆಟ್ ಪಡೆದರು.

ರವೀಂದ್ರ ಜಡೇಜಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 150 ನೇ ವಿಕೆಟ್ ಪೂರೈಸಿದರು. ನಿನ್ನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರ ದಸುನ್ ಶಾನಕ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ 150ನೇ ವಿಕೆಟ್ ಪಡೆದರು.

2 / 5
ಅಲ್ಲದೆ ಡೇವಿಡ್ ಮಿಲ್ಲರ್ ಅವರನ್ನು ಕೂಡ ಪೆವಿಲಿಯನ್​ಗೆ ಅಟ್ಟುವ ಮೂಲಕ ನಿನ್ನೆಯ ಪಂದ್ಯದಲ್ಲಿಯೇ 151ನೇ ವಿಕೆಟ್ ಪೂರೈಸಿದರು. ಏತನ್ಮಧ್ಯೆ, ಜಡೇಜಾ ಐಪಿಎಲ್ ಇತಿಹಾಸದಲ್ಲಿ 150 ವಿಕೆಟ್ ಪಡೆದ ಮೊದಲ ಎಡಗೈ ಬೌಲರ್ ಮತ್ತು ಈ ಲೀಗ್‌ನಲ್ಲಿ 150 ವಿಕೆಟ್ ಪಡೆದ 10 ನೇ ಆಟಗಾರ ಎನಿಸಿಕೊಂಡಿದ್ದಾರೆ.

ಅಲ್ಲದೆ ಡೇವಿಡ್ ಮಿಲ್ಲರ್ ಅವರನ್ನು ಕೂಡ ಪೆವಿಲಿಯನ್​ಗೆ ಅಟ್ಟುವ ಮೂಲಕ ನಿನ್ನೆಯ ಪಂದ್ಯದಲ್ಲಿಯೇ 151ನೇ ವಿಕೆಟ್ ಪೂರೈಸಿದರು. ಏತನ್ಮಧ್ಯೆ, ಜಡೇಜಾ ಐಪಿಎಲ್ ಇತಿಹಾಸದಲ್ಲಿ 150 ವಿಕೆಟ್ ಪಡೆದ ಮೊದಲ ಎಡಗೈ ಬೌಲರ್ ಮತ್ತು ಈ ಲೀಗ್‌ನಲ್ಲಿ 150 ವಿಕೆಟ್ ಪಡೆದ 10 ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 5
ಐಪಿಎಲ್‌ನಲ್ಲಿ ಎಡಗೈ ಬೌಲರ್‌ಗಳಾದ ಆಶಿಶ್ ನೆಹ್ರಾ ಮತ್ತು ಜಹೀರ್ ಖಾನ್ ಮಾಡಲು ಸಾಧ್ಯವಾಗದ ದಾಖಲೆಯನ್ನು ಜಡೇಜಾ ಮಾಡಿದ್ದಾರೆ. ಜಡೇಜಾ (151) ನಂತರ ಅಕ್ಷರ್ ಪಟೇಲ್ (112), ಆಶಿಶ್ ನೆಹ್ರಾ (106), ಟ್ರೆಂಟ್ ಬೌಲ್ಟ್ (105) ಮತ್ತು ಜಹೀರ್ ಖಾನ್ (102) ಐಪಿಎಲ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಬೌಲರ್‌ಗಳ ಅಗ್ರ 5 ಸ್ಥಾನಗಳಲ್ಲಿದ್ದಾರೆ.

ಐಪಿಎಲ್‌ನಲ್ಲಿ ಎಡಗೈ ಬೌಲರ್‌ಗಳಾದ ಆಶಿಶ್ ನೆಹ್ರಾ ಮತ್ತು ಜಹೀರ್ ಖಾನ್ ಮಾಡಲು ಸಾಧ್ಯವಾಗದ ದಾಖಲೆಯನ್ನು ಜಡೇಜಾ ಮಾಡಿದ್ದಾರೆ. ಜಡೇಜಾ (151) ನಂತರ ಅಕ್ಷರ್ ಪಟೇಲ್ (112), ಆಶಿಶ್ ನೆಹ್ರಾ (106), ಟ್ರೆಂಟ್ ಬೌಲ್ಟ್ (105) ಮತ್ತು ಜಹೀರ್ ಖಾನ್ (102) ಐಪಿಎಲ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಬೌಲರ್‌ಗಳ ಅಗ್ರ 5 ಸ್ಥಾನಗಳಲ್ಲಿದ್ದಾರೆ.

4 / 5
ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ (187 ವಿಕೆಟ್) ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಲಸಿತ್ ಮಾಲಿಂಗ ಐಪಿಎಲ್‌ನಲ್ಲಿ 183 ವಿಕೆಟ್‌ಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರೆ, ಇತ್ತೀಚೆಗೆ ಚಹಾಲ್ ಆ ದಾಖಲೆಯನ್ನು ಮುರಿದರು. ಸದ್ಯ ಮಾಲಿಂಗ 183 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದು, ಪಿಯೂಷ್ ಚಾವ್ಲಾ (177) ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ (187 ವಿಕೆಟ್) ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಲಸಿತ್ ಮಾಲಿಂಗ ಐಪಿಎಲ್‌ನಲ್ಲಿ 183 ವಿಕೆಟ್‌ಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರೆ, ಇತ್ತೀಚೆಗೆ ಚಹಾಲ್ ಆ ದಾಖಲೆಯನ್ನು ಮುರಿದರು. ಸದ್ಯ ಮಾಲಿಂಗ 183 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದು, ಪಿಯೂಷ್ ಚಾವ್ಲಾ (177) ಮೂರನೇ ಸ್ಥಾನದಲ್ಲಿದ್ದಾರೆ.

5 / 5

Published On - 3:10 pm, Wed, 24 May 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ