AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Playoffs: ಪ್ಲೇಆಫ್ ಚಾನ್ಸ್​: ಮಧ್ಯಾಹ್ನ ಮುಂಬೈ ಇಂಡಿಯನ್ಸ್​ಗೆ, ರಾತ್ರಿ RCBಗೆ..!

IPL 2023 Kannada: ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ.

TV9 Web
| Edited By: |

Updated on: May 20, 2023 | 3:57 PM

Share
IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

1 / 8
ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

2 / 8
ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

3 / 8
ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

4 / 8
ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

5 / 8
ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

6 / 8
ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

7 / 8
ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ