IPL 2023: ಹೀಗಾದ್ರೆ, ಪಂದ್ಯ ರದ್ದಾದರೂ RCB ಪ್ಲೇಆಫ್​​ಗೆ ಪ್ರವೇಶಿಸುತ್ತೆ..!

IPL 2023 Kannada: ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

| Updated By: ಝಾಹಿರ್ ಯೂಸುಫ್

Updated on: May 21, 2023 | 5:03 PM

IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

1 / 8
ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

2 / 8
ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

3 / 8
ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

4 / 8
ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

5 / 8
ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

6 / 8
ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

7 / 8
ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

8 / 8
Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು