AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೀಗಾದ್ರೆ, ಪಂದ್ಯ ರದ್ದಾದರೂ RCB ಪ್ಲೇಆಫ್​​ಗೆ ಪ್ರವೇಶಿಸುತ್ತೆ..!

IPL 2023 Kannada: ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

TV9 Web
| Edited By: |

Updated on: May 21, 2023 | 5:03 PM

Share
IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

1 / 8
ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

2 / 8
ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

3 / 8
ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

4 / 8
ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

5 / 8
ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

6 / 8
ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

7 / 8
ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

8 / 8
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು