AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KGF ನ ನಂಬಿರುವ RCB: ಉಳಿದವರು ಆಟಕ್ಕುಂಟು ಲೆಕ್ಕಕ್ಕಿಲ್ಲ..!

IPL 2023 Kannada: ಆರ್​ಸಿಬಿ ತಂಡದ ಬ್ಯಾಟಿಂಗ್ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಮೇಲೆ ಅವಲಂಭಿತರಾಗಿರುವುದು ಸ್ಪಷ್ಟ. ಕೇವಲ 3 ಆಟಗಾರರನ್ನು ಅವಲಂಭಿಸಿ ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವೇ?

TV9 Web
| Updated By: ಝಾಹಿರ್ ಯೂಸುಫ್|

Updated on: Apr 27, 2023 | 3:57 PM

Share
IPL 2023: 8 ಪಂದ್ಯ...4 ಸೋಲು...4 ಗೆಲುವು...ಇದು ಪ್ರಸ್ತುತ ಆರ್​ಸಿಬಿ ತಂಡದ ಪ್ರದರ್ಶನ. ಈ ಪ್ರದರ್ಶನದಲ್ಲಿ ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ಮೂವರು ಮಾತ್ರ ಅತ್ಯದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಉಳಿದ ಬ್ಯಾಟರ್​ಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ.

IPL 2023: 8 ಪಂದ್ಯ...4 ಸೋಲು...4 ಗೆಲುವು...ಇದು ಪ್ರಸ್ತುತ ಆರ್​ಸಿಬಿ ತಂಡದ ಪ್ರದರ್ಶನ. ಈ ಪ್ರದರ್ಶನದಲ್ಲಿ ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ಮೂವರು ಮಾತ್ರ ಅತ್ಯದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಉಳಿದ ಬ್ಯಾಟರ್​ಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ.

1 / 8
ಹೌದು, ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಸಿಡಿಲಬ್ಬರದ ಪ್ರದರ್ಶನ ನೀಡಿದ್ದಾರೆ.

ಹೌದು, ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಸಿಡಿಲಬ್ಬರದ ಪ್ರದರ್ಶನ ನೀಡಿದ್ದಾರೆ.

2 / 8
ಇಲ್ಲಿ ಫಾಫ್ ಡುಪ್ಲೆಸಿಸ್ 422 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 333 ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ 258 ರನ್ ಕಲೆಹಾಕಿದ್ದಾರೆ. ಈ ಮೂವರನ್ನು ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್​ಮನ್​ 100 ರನ್​ ಕೂಡ ಕಲೆಹಾಕಿಲ್ಲ ಎಂಬುದೇ ಅಚ್ಚರಿ.

ಇಲ್ಲಿ ಫಾಫ್ ಡುಪ್ಲೆಸಿಸ್ 422 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 333 ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ 258 ರನ್ ಕಲೆಹಾಕಿದ್ದಾರೆ. ಈ ಮೂವರನ್ನು ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್​ಮನ್​ 100 ರನ್​ ಕೂಡ ಕಲೆಹಾಕಿಲ್ಲ ಎಂಬುದೇ ಅಚ್ಚರಿ.

3 / 8
ತಂಡದ ಅನುಭವಿ ಬ್ಯಾಟರ್​ ದಿನೇಶ್ ಕಾರ್ತಿಕ್ ಇದುವರೆಗೆ 11.86 ಸರಾಸರಿಯಲ್ಲಿ 83 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ ಮಹಿಪಾಲ್ ಲೊಮ್ರೋರ್ 18.75 ಸರಾಸರಿಯಲ್ಲಿ 75 ರನ್ ಗಳಿಸಿದ್ದೇ ಹೆಚ್ಚು. ಮತ್ತೊಂದೆಡೆ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳುತ್ತಿರುವ ಶಹಬಾಝ್ ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದರೆ, ಬ್ಯಾಟಿಂಗ್​ 10.42 ಸರಾಸರಿಯಲ್ಲಿ ಕೇವಲ 42 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

ತಂಡದ ಅನುಭವಿ ಬ್ಯಾಟರ್​ ದಿನೇಶ್ ಕಾರ್ತಿಕ್ ಇದುವರೆಗೆ 11.86 ಸರಾಸರಿಯಲ್ಲಿ 83 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ ಮಹಿಪಾಲ್ ಲೊಮ್ರೋರ್ 18.75 ಸರಾಸರಿಯಲ್ಲಿ 75 ರನ್ ಗಳಿಸಿದ್ದೇ ಹೆಚ್ಚು. ಮತ್ತೊಂದೆಡೆ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳುತ್ತಿರುವ ಶಹಬಾಝ್ ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದರೆ, ಬ್ಯಾಟಿಂಗ್​ 10.42 ಸರಾಸರಿಯಲ್ಲಿ ಕೇವಲ 42 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

4 / 8
ಇನ್ನು  ಸುಯಶ್ ಪ್ರಭುದೇಸಾಯಿ 10 ರ ಸರಾಸರಿಯನ್ನೂ ಕೂಡ ಹೊಂದಿಲ್ಲ. ಅಂದರೆ ಅವರು ಇದುವರೆಗೆ ಕಲೆಹಾಕಿರುವುದು ಕೇವಲ 29 ರನ್ ಮಾತ್ರ. ಇದಲ್ಲದೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದಿರುವ ಅನೂಜ್ ರಾವತ್ ಮೂರು ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 16 ರನ್ ಎಂದರೆ ನಂಬಲೇಬೇಕು.

ಇನ್ನು ಸುಯಶ್ ಪ್ರಭುದೇಸಾಯಿ 10 ರ ಸರಾಸರಿಯನ್ನೂ ಕೂಡ ಹೊಂದಿಲ್ಲ. ಅಂದರೆ ಅವರು ಇದುವರೆಗೆ ಕಲೆಹಾಕಿರುವುದು ಕೇವಲ 29 ರನ್ ಮಾತ್ರ. ಇದಲ್ಲದೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದಿರುವ ಅನೂಜ್ ರಾವತ್ ಮೂರು ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 16 ರನ್ ಎಂದರೆ ನಂಬಲೇಬೇಕು.

5 / 8
ಅಂದರೆ ಆರ್​ಸಿಬಿ ತಂಡದ ಬ್ಯಾಟಿಂಗ್ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಮೇಲೆ ಅವಲಂಭಿತರಾಗಿರುವುದು ಸ್ಪಷ್ಟ. ಕೇವಲ 3 ಆಟಗಾರರನ್ನು ಅವಲಂಭಿಸಿ ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವೇ? ಎಂಬುದೇ ಈಗ ದೊಡ್ಡ ಪ್ರಶ್ನೆ.

ಅಂದರೆ ಆರ್​ಸಿಬಿ ತಂಡದ ಬ್ಯಾಟಿಂಗ್ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಮೇಲೆ ಅವಲಂಭಿತರಾಗಿರುವುದು ಸ್ಪಷ್ಟ. ಕೇವಲ 3 ಆಟಗಾರರನ್ನು ಅವಲಂಭಿಸಿ ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವೇ? ಎಂಬುದೇ ಈಗ ದೊಡ್ಡ ಪ್ರಶ್ನೆ.

6 / 8
ಒಟ್ಟಿನಲ್ಲಿ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಕೇವಲ ಮೂವರು ಬ್ಯಾಟರ್​ಗಳನ್ನು ಮಾತ್ರ ನೆಚ್ಚಿಕೊಂಡಿದ್ದಾರೆ. ಇನ್ನು ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ ಮಾತ್ರ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಅಂದರೆ ನಾಲ್ವರ ಭರ್ಜರಿ ಪ್ರದರ್ಶನದೊಂದಿಗೆ ಆರ್​ಸಿಬಿ 4 ಪಂದ್ಯಗಳನ್ನು ಗೆದ್ದಿದ್ದು, ಇವರ ಈ ಅತ್ಯುತ್ತಮ ಪ್ರದರ್ಶನದಿಂದ ಈ ಸಲ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಕೇವಲ ಮೂವರು ಬ್ಯಾಟರ್​ಗಳನ್ನು ಮಾತ್ರ ನೆಚ್ಚಿಕೊಂಡಿದ್ದಾರೆ. ಇನ್ನು ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ ಮಾತ್ರ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಅಂದರೆ ನಾಲ್ವರ ಭರ್ಜರಿ ಪ್ರದರ್ಶನದೊಂದಿಗೆ ಆರ್​ಸಿಬಿ 4 ಪಂದ್ಯಗಳನ್ನು ಗೆದ್ದಿದ್ದು, ಇವರ ಈ ಅತ್ಯುತ್ತಮ ಪ್ರದರ್ಶನದಿಂದ ಈ ಸಲ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

RCB TEAM

8 / 8
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು