AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB 200 ರನ್​ ಬಾರಿಸಿದ್ರು ಗೆಲ್ಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ..!

IPL 2023 RCB Kananda: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ ಅವರ ಅಬ್ಬರದೊಂದಿಗೆ RCB 212 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 12, 2023 | 10:07 PM

Share
IPL 2023: ಟಿ20 ಕ್ರಿಕೆಟ್​ನಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವು 200 ಕ್ಕೂ ಅಧಿಕ ರನ್​ ಕಲೆಹಾಕಿದರೆ ಅರ್ಧ ಪಂದ್ಯ ಗೆದ್ದಂತೆ...ಆದರೆ RCB ವಿಷಯದಲ್ಲಿ ಇದು ಅನ್ವಯಿಸುವುದಿಲ್ಲ. ಇದಕ್ಕೆ ತಾಜಾ ಉದಾಹರಣೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಫಲಿತಾಂಶ.

IPL 2023: ಟಿ20 ಕ್ರಿಕೆಟ್​ನಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವು 200 ಕ್ಕೂ ಅಧಿಕ ರನ್​ ಕಲೆಹಾಕಿದರೆ ಅರ್ಧ ಪಂದ್ಯ ಗೆದ್ದಂತೆ...ಆದರೆ RCB ವಿಷಯದಲ್ಲಿ ಇದು ಅನ್ವಯಿಸುವುದಿಲ್ಲ. ಇದಕ್ಕೆ ತಾಜಾ ಉದಾಹರಣೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಫಲಿತಾಂಶ.

1 / 7
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ ಅವರ ಅಬ್ಬರದೊಂದಿಗೆ RCB 212 ರನ್​ ಕಲೆಹಾಕಿತು. ಇತ್ತ ಬೃಹತ್ ಮೊತ್ತ ನೋಡಿ ಅಭಿಮಾನಿಗಳು ಗೆಲುವು ನಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ ಅವರ ಅಬ್ಬರದೊಂದಿಗೆ RCB 212 ರನ್​ ಕಲೆಹಾಕಿತು. ಇತ್ತ ಬೃಹತ್ ಮೊತ್ತ ನೋಡಿ ಅಭಿಮಾನಿಗಳು ಗೆಲುವು ನಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

2 / 7
ಆದರೆ ಪಂದ್ಯ ಮುಗಿದಾಗ ಲಕ್ನೋ ಸೂಪರ್ ಜೈಂಟ್ಸ್​ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿ ಸಂಭ್ರಮಿಸುತ್ತಿದ್ದರು. ಇತ್ತ ಎಂದಿನಂತೆ ಆರ್​ಸಿಬಿ ಅಭಿಮಾನಿಗಳು ನಿರಾಸೆಯೊಂದಿಗೆ ಮರಳಿದ್ದರು. ಇಂತಹ ನಿರಾಸೆಯ ಫಲಿತಾಂಶ RCB ಪಾಲಿಗೆ ಇದು ಮೊದಲೇನಲ್ಲ.

ಆದರೆ ಪಂದ್ಯ ಮುಗಿದಾಗ ಲಕ್ನೋ ಸೂಪರ್ ಜೈಂಟ್ಸ್​ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿ ಸಂಭ್ರಮಿಸುತ್ತಿದ್ದರು. ಇತ್ತ ಎಂದಿನಂತೆ ಆರ್​ಸಿಬಿ ಅಭಿಮಾನಿಗಳು ನಿರಾಸೆಯೊಂದಿಗೆ ಮರಳಿದ್ದರು. ಇಂತಹ ನಿರಾಸೆಯ ಫಲಿತಾಂಶ RCB ಪಾಲಿಗೆ ಇದು ಮೊದಲೇನಲ್ಲ.

3 / 7
ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ 200 ಅಧಿಕ ರನ್ ಬಾರಿಸಿ ಅತೀ ಹೆಚ್ಚು ಬಾರಿ ಸೋತಿರುವ ದಾಖಲೆ ಹೊಂದಿರುವುದೇ RCB ತಂಡ. ಹೀಗಾಗಿ RCB ಇನ್ನೂರಕ್ಕೂ ಅಧಿಕ ರನ್​ ಕಲೆಹಾಕಿದ ಮಾತ್ರಕ್ಕೆ ಗೆದ್ದೇ ಗೆಲ್ಲುತ್ತೆ ಎಂದೇಳಲಾಗುವುದಿಲ್ಲ. ಇದಕ್ಕೆ ನಿದರ್ಶನವೇ ಈ ಅಂಕಿ ಅಂಶಗಳು...

ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ 200 ಅಧಿಕ ರನ್ ಬಾರಿಸಿ ಅತೀ ಹೆಚ್ಚು ಬಾರಿ ಸೋತಿರುವ ದಾಖಲೆ ಹೊಂದಿರುವುದೇ RCB ತಂಡ. ಹೀಗಾಗಿ RCB ಇನ್ನೂರಕ್ಕೂ ಅಧಿಕ ರನ್​ ಕಲೆಹಾಕಿದ ಮಾತ್ರಕ್ಕೆ ಗೆದ್ದೇ ಗೆಲ್ಲುತ್ತೆ ಎಂದೇಳಲಾಗುವುದಿಲ್ಲ. ಇದಕ್ಕೆ ನಿದರ್ಶನವೇ ಈ ಅಂಕಿ ಅಂಶಗಳು...

4 / 7
RCB ತಂಡವು ಐಪಿಎಲ್​ನಲ್ಲಿ 5 ಬಾರಿ 200ಕ್ಕೂ ಅಧಿಕ ರನ್​ ಕಲೆಹಾಕಿ ಸೋಲನುಭವಿಸಿದೆ. ಅಂದರೆ ಆರ್​ಸಿಬಿ ಬೌಲರ್​ಗಳನ್ನು ಬೆಂಡೆತ್ತಿ ಎದುರಾಳಿ ತಂಡಗಳು ಬೃಹತ್ ಮೊತ್ತವನ್ನು ಚೇಸ್ ಮಾಡಿ ಗೆದ್ದಿದೆ. ಇದು ಐಪಿಎಲ್​ ಇತಿಹಾಸದ ದಾಖಲೆ ಎಂಬುದೇ ವಿಶೇಷ. ಅಂದರೆ ಐಪಿಎಲ್​ನಲ್ಲಿ 200 ಕ್ಕೂ ಅಧಿಕ ರನ್​ ಕಲೆಹಾಕಿ ಅತೀ ಹೆಚ್ಚು ಬಾರಿ ಚೇಸಿಂಗ್​ನಲ್ಲಿ ಸೋತ ತಂಡ RCB.

RCB ತಂಡವು ಐಪಿಎಲ್​ನಲ್ಲಿ 5 ಬಾರಿ 200ಕ್ಕೂ ಅಧಿಕ ರನ್​ ಕಲೆಹಾಕಿ ಸೋಲನುಭವಿಸಿದೆ. ಅಂದರೆ ಆರ್​ಸಿಬಿ ಬೌಲರ್​ಗಳನ್ನು ಬೆಂಡೆತ್ತಿ ಎದುರಾಳಿ ತಂಡಗಳು ಬೃಹತ್ ಮೊತ್ತವನ್ನು ಚೇಸ್ ಮಾಡಿ ಗೆದ್ದಿದೆ. ಇದು ಐಪಿಎಲ್​ ಇತಿಹಾಸದ ದಾಖಲೆ ಎಂಬುದೇ ವಿಶೇಷ. ಅಂದರೆ ಐಪಿಎಲ್​ನಲ್ಲಿ 200 ಕ್ಕೂ ಅಧಿಕ ರನ್​ ಕಲೆಹಾಕಿ ಅತೀ ಹೆಚ್ಚು ಬಾರಿ ಚೇಸಿಂಗ್​ನಲ್ಲಿ ಸೋತ ತಂಡ RCB.

5 / 7
200+ ರನ್​ಗಳಿಸಿ ಅತೀ ಹೆಚ್ಚು ಬಾರಿಸಿ ಪರಾಜಯಗೊಂಡ ತಂಡಗಳ ಪಟ್ಟಿಯಲ್ಲಿ RCB (5 ಬಾರಿ) ಅಗ್ರಸ್ಥಾನದಲ್ಲಿದ್ದರೆ, ಸಿಎಸ್​ಕೆ ತಂಡವು (3 ಬಾರಿ) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಲಾ 2 ಬಾರಿ 200 ಕ್ಕೂ ಅಧಿಕ ರನ್​ ಕಲೆಹಾಕಿದರೂ ಪಂದ್ಯ ಸೋತಿದೆ.

200+ ರನ್​ಗಳಿಸಿ ಅತೀ ಹೆಚ್ಚು ಬಾರಿಸಿ ಪರಾಜಯಗೊಂಡ ತಂಡಗಳ ಪಟ್ಟಿಯಲ್ಲಿ RCB (5 ಬಾರಿ) ಅಗ್ರಸ್ಥಾನದಲ್ಲಿದ್ದರೆ, ಸಿಎಸ್​ಕೆ ತಂಡವು (3 ಬಾರಿ) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಲಾ 2 ಬಾರಿ 200 ಕ್ಕೂ ಅಧಿಕ ರನ್​ ಕಲೆಹಾಕಿದರೂ ಪಂದ್ಯ ಸೋತಿದೆ.

6 / 7
ಐಪಿಎಲ್ ಇತಿಹಾಸದ ಅಂಕಿ ಅಂಶಗಳ ಪ್ರಕಾರವೇ ನೋಡುವುದಾದರೆ, RCB ತಂಡವು 200 ಕ್ಕೂ ಅಧಿಕ ರನ್ ಬಾರಿಸಿದರೂ ಗೆಲುವು ನಮ್ಮದೇ ಎನ್ನುವಂತಿಲ್ಲ. ಪಂದ್ಯದ ಕೊನೆಯ ಬಾಲ್​ ತನಕ ಕಾಯಲೇಬೇಕು. ಇಲ್ಲದಿದ್ದರೆ ಫಲಿತಾಂಶ ಏನು ಬೇಕಾದ್ರೂ ಆಗಬಹುದು...ಇದಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವೇ ತಾಜಾ ಉದಾಹರಣೆ.

ಐಪಿಎಲ್ ಇತಿಹಾಸದ ಅಂಕಿ ಅಂಶಗಳ ಪ್ರಕಾರವೇ ನೋಡುವುದಾದರೆ, RCB ತಂಡವು 200 ಕ್ಕೂ ಅಧಿಕ ರನ್ ಬಾರಿಸಿದರೂ ಗೆಲುವು ನಮ್ಮದೇ ಎನ್ನುವಂತಿಲ್ಲ. ಪಂದ್ಯದ ಕೊನೆಯ ಬಾಲ್​ ತನಕ ಕಾಯಲೇಬೇಕು. ಇಲ್ಲದಿದ್ದರೆ ಫಲಿತಾಂಶ ಏನು ಬೇಕಾದ್ರೂ ಆಗಬಹುದು...ಇದಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವೇ ತಾಜಾ ಉದಾಹರಣೆ.

7 / 7
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು