AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ‘ಇದೇ ಆರ್​ಸಿಬಿ ತಂಡದ ಎಕ್ಸ್-ಫ್ಯಾಕ್ಟರ್’; ಮಾಜಿ ಟೀಂ ಇಂಡಿಯಾ ಆಟಗಾರ

RCB: ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Mar 27, 2023 | 4:37 PM

Share
ಪ್ರತಿ ಬಾರಿಯ ಐಪಿಎಲ್ ಆರಂಭವಾದಗಲೂ ಪ್ರಶಸ್ತಿಯ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿಕೊಡುವ ಆರ್​ಸಿಬಿ ತಂಡ ಪ್ರತಿ ಬಾರಿಯೂ ನಿರ್ಣಾಯಕ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಖಾಲಿ ಕೈಯಲ್ಲಿ ವಾಪಸ್ಸಾಗುತ್ತಿದೆ. ಇದು ಕಳೆದ 15 ಸೀಸನ್​ಗಳಲ್ಲೂ ನಡೆದಿದೆ.

ಪ್ರತಿ ಬಾರಿಯ ಐಪಿಎಲ್ ಆರಂಭವಾದಗಲೂ ಪ್ರಶಸ್ತಿಯ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿಕೊಡುವ ಆರ್​ಸಿಬಿ ತಂಡ ಪ್ರತಿ ಬಾರಿಯೂ ನಿರ್ಣಾಯಕ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಖಾಲಿ ಕೈಯಲ್ಲಿ ವಾಪಸ್ಸಾಗುತ್ತಿದೆ. ಇದು ಕಳೆದ 15 ಸೀಸನ್​ಗಳಲ್ಲೂ ನಡೆದಿದೆ.

1 / 6
ಪ್ರತಿ ಬಾರಿ ತಂಡ ಬರಿಗೈಯಲ್ಲಿ ಟೂರ್ನಿಯಿಂದ ಹೊರಬಿದ್ದಗಲೆಲ್ಲ, ತಂಡದ ಬಗ್ಗೆ ಕೇಳಿಬರುವ ಆರೋಪವೆನೆಂದರೆ, ತಂಡದಲ್ಲಿ ಬಲಿಷ್ಠ ಬೌಲಿಂಗ್ ಲೈನ್​ಅಪ್ ಇಲ್ಲ ಎಂಬುದು. ಬ್ಯಾಟಿಂಗ್ ವಿಭಾಗದಲ್ಲಿ ಸ್ಟಾರ್ ಕ್ರಿಕೆಟಿಗರ ದಂಡನ್ನೇ ಹೊಂದಿರುವ ಆರ್​ಸಿಬಿಯ ಬೌಲಿಂಗ್​ ವಿಭಾಗ ಮಾತ್ರ ಇಲ್ಲಿಯವರೆಗೆ ಕೊಂಚ ದುರ್ಬಲವಾಗಿಯೇ ಬಿಂಬಿತವಾಗಿದೆ.

ಪ್ರತಿ ಬಾರಿ ತಂಡ ಬರಿಗೈಯಲ್ಲಿ ಟೂರ್ನಿಯಿಂದ ಹೊರಬಿದ್ದಗಲೆಲ್ಲ, ತಂಡದ ಬಗ್ಗೆ ಕೇಳಿಬರುವ ಆರೋಪವೆನೆಂದರೆ, ತಂಡದಲ್ಲಿ ಬಲಿಷ್ಠ ಬೌಲಿಂಗ್ ಲೈನ್​ಅಪ್ ಇಲ್ಲ ಎಂಬುದು. ಬ್ಯಾಟಿಂಗ್ ವಿಭಾಗದಲ್ಲಿ ಸ್ಟಾರ್ ಕ್ರಿಕೆಟಿಗರ ದಂಡನ್ನೇ ಹೊಂದಿರುವ ಆರ್​ಸಿಬಿಯ ಬೌಲಿಂಗ್​ ವಿಭಾಗ ಮಾತ್ರ ಇಲ್ಲಿಯವರೆಗೆ ಕೊಂಚ ದುರ್ಬಲವಾಗಿಯೇ ಬಿಂಬಿತವಾಗಿದೆ.

2 / 6
ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ವೇಗಿಗಳ ಮೇಲೆ ಗುರಿ ಇಟ್ಟ ಆರ್​ಸಿಬಿ ಉತ್ತಮ ಬೌಲಿಂಗ್ ಅಟ್ಯಾಕ್ ಸಿದ್ದಪಡಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಆರ್​ಸಿಬಿಯ ಬೌಲಿಂಗ್​ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ವೇಗಿಗಳ ಮೇಲೆ ಗುರಿ ಇಟ್ಟ ಆರ್​ಸಿಬಿ ಉತ್ತಮ ಬೌಲಿಂಗ್ ಅಟ್ಯಾಕ್ ಸಿದ್ದಪಡಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಆರ್​ಸಿಬಿಯ ಬೌಲಿಂಗ್​ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

3 / 6
ಐಪಿಎಲ್ ಆರಂಭಕ್ಕೂ ಮುನ್ನ ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 6
ಮುಂದುವರೆದು ಮಾತನಾಡಿರುವ ಸಂಜಯ್, ಆರ್​ಸಿಬಿ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. (ಜೋಶ್) ಹೇಜಲ್‌ವುಡ್ ಫಿಟ್ ಆಗದಿದ್ದರೂ, ಅವರ ಬದಲಿಗೆ ರೀಸ್ ಟಾಪ್ಲಿ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಇದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಈಗಾಗಲೇ ತಂಡದಲ್ಲಿದ್ದಾರೆ. ಹೀಗಾಗಿ ಆರ್​ಸಿಬಿಯ ಬೌಲಿಂಗ್ ಪರಿಪೂರ್ಣವಾಗಿದೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮುಂದುವರೆದು ಮಾತನಾಡಿರುವ ಸಂಜಯ್, ಆರ್​ಸಿಬಿ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. (ಜೋಶ್) ಹೇಜಲ್‌ವುಡ್ ಫಿಟ್ ಆಗದಿದ್ದರೂ, ಅವರ ಬದಲಿಗೆ ರೀಸ್ ಟಾಪ್ಲಿ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಇದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಈಗಾಗಲೇ ತಂಡದಲ್ಲಿದ್ದಾರೆ. ಹೀಗಾಗಿ ಆರ್​ಸಿಬಿಯ ಬೌಲಿಂಗ್ ಪರಿಪೂರ್ಣವಾಗಿದೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

5 / 6
ವಾಸ್ತವವಾಗಿ ಆರ್​ಸಿಬಿ ಬೌಲಿಂಗ್ ವಿಭಾಗ ಹೇಗಿದೆ ಎಂಬುದನ್ನು ನೋಡುವುದಾದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್ ಮತ್ತು ಟೋಪ್ಲಿಯಂತಹ ಸ್ಟಾರ್ ಆಟಗಾರರಾಗಿದ್ದಾರೆ.

ವಾಸ್ತವವಾಗಿ ಆರ್​ಸಿಬಿ ಬೌಲಿಂಗ್ ವಿಭಾಗ ಹೇಗಿದೆ ಎಂಬುದನ್ನು ನೋಡುವುದಾದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್ ಮತ್ತು ಟೋಪ್ಲಿಯಂತಹ ಸ್ಟಾರ್ ಆಟಗಾರರಾಗಿದ್ದಾರೆ.

6 / 6

Published On - 4:37 pm, Mon, 27 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ