AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡಕ್ಕೆ ಕಿವೀಸ್​ನ ಸ್ಟಾರ್ ಆಟಗಾರ ಎಂಟ್ರಿ?

IPL 2023 Kannada: ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 16, 2023 | 4:09 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್​ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್​ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ.

1 / 6
ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ತಂಡವು ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ತಂಡವು ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 6
ಇತ್ತ ವಿಲ್ ಜಾಕ್ಸ್ ಐಪಿಎಲ್​ನಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್​ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್​ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಇತ್ತ ವಿಲ್ ಜಾಕ್ಸ್ ಐಪಿಎಲ್​ನಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್​ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್​ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 6
ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲು ಆರ್​​ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್​ ತಂಡದ ಎಡಗೈ ದಾಂಡಿಗ ಆರ್​ಸಿಬಿ ತಂಡಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲು ಆರ್​​ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್​ ತಂಡದ ಎಡಗೈ ದಾಂಡಿಗ ಆರ್​ಸಿಬಿ ತಂಡಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

4 / 6
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

6 / 6
Follow us
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ