AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್

IPL 2023 RCB: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Mar 26, 2023 | 3:58 PM

Share
IPL 2023 RCB Jersey: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಆರ್​ಸಿಬಿ ರೂಪಿಸಿರುವ ಹೊಸ ಜೆರ್ಸಿಯ ಅನಾವರವಾಗಿದೆ. ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದ ಮೂಲಕ ಅನಾವರಣಗೊಳಿಸಲು ಉದ್ದೇಶಿಸಿದ್ದ ಜೆರ್ಸಿಯ ಫೋಟೋ ಲೀಕ್ ಆಗಿದ್ದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

IPL 2023 RCB Jersey: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಆರ್​ಸಿಬಿ ರೂಪಿಸಿರುವ ಹೊಸ ಜೆರ್ಸಿಯ ಅನಾವರವಾಗಿದೆ. ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದ ಮೂಲಕ ಅನಾವರಣಗೊಳಿಸಲು ಉದ್ದೇಶಿಸಿದ್ದ ಜೆರ್ಸಿಯ ಫೋಟೋ ಲೀಕ್ ಆಗಿದ್ದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

1 / 6
ಕಳೆದ ಬಾರಿಯಂತೆ ಈ ಬಾರಿ ಕೂಡ ಆರ್​ಸಿಬಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಮಹಿಳಾ ತಂಡವು ಧರಿಸಿದ್ದ ಜೆರ್ಸಿಯ ವಿನ್ಯಾಸವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದೆ. ಇದರ ಹೊರತಾಗಿ ತಂಡದ ಪ್ರಾಯೋಕತ್ವದಲ್ಲಿ ಬದಲಾವಣೆಯಾಗಿದೆ.

ಕಳೆದ ಬಾರಿಯಂತೆ ಈ ಬಾರಿ ಕೂಡ ಆರ್​ಸಿಬಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಮಹಿಳಾ ತಂಡವು ಧರಿಸಿದ್ದ ಜೆರ್ಸಿಯ ವಿನ್ಯಾಸವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದೆ. ಇದರ ಹೊರತಾಗಿ ತಂಡದ ಪ್ರಾಯೋಕತ್ವದಲ್ಲಿ ಬದಲಾವಣೆಯಾಗಿದೆ.

2 / 6
ಅಂದರೆ ಮಹಿಳಾ ತಂಡದ ಜೆರ್ಸಿಯ ಬಲಭಾಗದಲ್ಲಿ ಟಾಟಾ ಕ್ಯಾಪಿಟಲ್ಸ್​ ಜಾಹೀರಾತು ನೀಡಿತ್ತು. ಆದರೆ ಪುರುಷರ ತಂಡದ ಜೆರ್ಸಿಯಲ್ಲಿ ಆ ಸ್ಥಾನದಲ್ಲಿ ಹ್ಯಾಪಿಲ್ಲ ಕಂಪೆನಿಯ ಜಾಹೀರಾತಿದೆ. ಇದರ ಹೊರತಾಗಿ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

ಅಂದರೆ ಮಹಿಳಾ ತಂಡದ ಜೆರ್ಸಿಯ ಬಲಭಾಗದಲ್ಲಿ ಟಾಟಾ ಕ್ಯಾಪಿಟಲ್ಸ್​ ಜಾಹೀರಾತು ನೀಡಿತ್ತು. ಆದರೆ ಪುರುಷರ ತಂಡದ ಜೆರ್ಸಿಯಲ್ಲಿ ಆ ಸ್ಥಾನದಲ್ಲಿ ಹ್ಯಾಪಿಲ್ಲ ಕಂಪೆನಿಯ ಜಾಹೀರಾತಿದೆ. ಇದರ ಹೊರತಾಗಿ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

3 / 6
ಇನ್ನು ಕಳೆದ ಸೀಸನ್​ನ ಜೆರ್ಸಿಗೂ ಹೋಲಿಸಿದರೂ, ಆರ್​ಸಿಬಿ ತಂಡದ ಹೊಸ ಜೆರ್ಸಿಯಲ್ಲಿ ಅಂತಹ ಬದಲಾವಣೆ ಕಂಡು ಬರುವುದಿಲ್ಲ. ಕಳೆದ ಬಾರಿ ಮುಂಭಾಗದಲ್ಲಿ ನೀಡಲಾಗಿದ್ದ ಮುತ್ತೂಟ್ ಫಿನ್​ಕಾರ್ಪ್ ಬದಲಿಗೆ ಈ ಬಾರಿ ಕತ್ತಾರ್ ಏರ್​ವೇಸ್​ನ ಜಾಹೀರಾತು ಕಾಣಿಸಿಕೊಂಡಿದೆ.  ಉಳಿದಂತೆ ವಿನ್ಯಾಸ ಹಾಗೂ ಬಣ್ಣಗಳನ್ನು ಹಾಗೆಯೇ ಮುಂದುವರೆಸಲಾಗಿದೆ.

ಇನ್ನು ಕಳೆದ ಸೀಸನ್​ನ ಜೆರ್ಸಿಗೂ ಹೋಲಿಸಿದರೂ, ಆರ್​ಸಿಬಿ ತಂಡದ ಹೊಸ ಜೆರ್ಸಿಯಲ್ಲಿ ಅಂತಹ ಬದಲಾವಣೆ ಕಂಡು ಬರುವುದಿಲ್ಲ. ಕಳೆದ ಬಾರಿ ಮುಂಭಾಗದಲ್ಲಿ ನೀಡಲಾಗಿದ್ದ ಮುತ್ತೂಟ್ ಫಿನ್​ಕಾರ್ಪ್ ಬದಲಿಗೆ ಈ ಬಾರಿ ಕತ್ತಾರ್ ಏರ್​ವೇಸ್​ನ ಜಾಹೀರಾತು ಕಾಣಿಸಿಕೊಂಡಿದೆ. ಉಳಿದಂತೆ ವಿನ್ಯಾಸ ಹಾಗೂ ಬಣ್ಣಗಳನ್ನು ಹಾಗೆಯೇ ಮುಂದುವರೆಸಲಾಗಿದೆ.

4 / 6
ಕಳೆದ ಸೀಸನ್​ನಲ್ಲಿ ಪ್ಲೇಆಫ್ ಪ್ರವೇಶಿಸಿದ್ದ ಆರ್​ಸಿಬಿ ತಂಡವು ಈ ಬಾರಿ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷ.

ಕಳೆದ ಸೀಸನ್​ನಲ್ಲಿ ಪ್ಲೇಆಫ್ ಪ್ರವೇಶಿಸಿದ್ದ ಆರ್​ಸಿಬಿ ತಂಡವು ಈ ಬಾರಿ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

6 / 6
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ