AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 8 ವರ್ಷಗಳ ದೀರ್ಘ ಕಾಯುವಿಕೆಗೆ ಬ್ರೇಕ್ ಹಾಕುತ್ತಾ RCB

IPL 2023 Kannada: ಮೂರನೇ ವಿಕೆಟ್​ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಎಬಿಡಿ 215 ರನ್​ಗಳ ದಾಖಲೆಯ ಜೊತೆಯಾಟವಾಡಿದ್ದರು. ಅಲ್ಲದೆ ಕಿಂಗ್ ಕೊಹ್ಲಿ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 82 ರನ್​ಗಳಿಸಿದರು.

TV9 Web
| Edited By: |

Updated on:May 09, 2023 | 4:38 PM

Share
IPL 2023 MI vs RCB: ಬರೋಬ್ಬರಿ 8 ವರ್ಷ...ಹೌದು, ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್​ನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಸೋಲಿಸಿ ಬರೋಬ್ಬರಿ 8 ವರ್ಷಗಳೇ ಕಳೆದಿವೆ. ಅಂದರೆ ಕೊನೆಯ ಬಾರಿ ವಾಂಖೆಡೆ ಮೈದಾನದಲ್ಲಿ ಮುಂಬೈ ಪಡೆಗೆ ಆರ್​ಸಿಬಿ ಸೋಲುಣಿಸಿದ್ದು 2015 ರಲ್ಲಿ.

IPL 2023 MI vs RCB: ಬರೋಬ್ಬರಿ 8 ವರ್ಷ...ಹೌದು, ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್​ನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಸೋಲಿಸಿ ಬರೋಬ್ಬರಿ 8 ವರ್ಷಗಳೇ ಕಳೆದಿವೆ. ಅಂದರೆ ಕೊನೆಯ ಬಾರಿ ವಾಂಖೆಡೆ ಮೈದಾನದಲ್ಲಿ ಮುಂಬೈ ಪಡೆಗೆ ಆರ್​ಸಿಬಿ ಸೋಲುಣಿಸಿದ್ದು 2015 ರಲ್ಲಿ.

1 / 8
ಮೇ 10, 2015 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. ಈ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ ಕ್ರಿಸ್ ಗೇಲ್ 13 ರನ್​ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಮೇ 10, 2015 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. ಈ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ ಕ್ರಿಸ್ ಗೇಲ್ 13 ರನ್​ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 8
ಮೂರನೇ ವಿಕೆಟ್​ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಎಬಿಡಿ 215 ರನ್​ಗಳ ದಾಖಲೆಯ ಜೊತೆಯಾಟವಾಡಿದ್ದರು. ಅಲ್ಲದೆ ಕಿಂಗ್ ಕೊಹ್ಲಿ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 82 ರನ್​ಗಳಿಸಿದರೆ, ಎಬಿ ಡಿವಿಲಿಯರ್ಸ್ 59 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್, 19 ಫೋರ್​ನೊಂದಿಗೆ ಅಜೇಯ 133 ರನ್​ ಸಿಡಿಸಿದ್ದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತ 1 ವಿಕೆಟ್ ನಷ್ಟಕ್ಕೆ 235 ಕ್ಕೆ ಬಂದು ನಿಂತಿತು.

ಮೂರನೇ ವಿಕೆಟ್​ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಎಬಿಡಿ 215 ರನ್​ಗಳ ದಾಖಲೆಯ ಜೊತೆಯಾಟವಾಡಿದ್ದರು. ಅಲ್ಲದೆ ಕಿಂಗ್ ಕೊಹ್ಲಿ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 82 ರನ್​ಗಳಿಸಿದರೆ, ಎಬಿ ಡಿವಿಲಿಯರ್ಸ್ 59 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್, 19 ಫೋರ್​ನೊಂದಿಗೆ ಅಜೇಯ 133 ರನ್​ ಸಿಡಿಸಿದ್ದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತ 1 ವಿಕೆಟ್ ನಷ್ಟಕ್ಕೆ 235 ಕ್ಕೆ ಬಂದು ನಿಂತಿತು.

3 / 8
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಲಿಂಡ್ಲ್ ಸಿಮನ್ಸ್ (68) ಅಜೇಯ ಅರ್ಧಶತಕ ಬಾರಿಸಿದರೆ, ಕೀರನ್ ಪೊಲಾರ್ಡ್ 24 ಎಸೆತಗಳಲ್ಲಿ 49 ರನ್ ಸಿಡಿಸಿದ್ದರು. ಇದಾಗ್ಯೂ ಅಂತಿಮ ಹಂತದಲ್ಲಿ ಆರ್​ಸಿಬಿ ಬೌಲರ್​ಗಳ ಉತ್ತಮ ದಾಳಿ ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು 39 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಲಿಂಡ್ಲ್ ಸಿಮನ್ಸ್ (68) ಅಜೇಯ ಅರ್ಧಶತಕ ಬಾರಿಸಿದರೆ, ಕೀರನ್ ಪೊಲಾರ್ಡ್ 24 ಎಸೆತಗಳಲ್ಲಿ 49 ರನ್ ಸಿಡಿಸಿದ್ದರು. ಇದಾಗ್ಯೂ ಅಂತಿಮ ಹಂತದಲ್ಲಿ ಆರ್​ಸಿಬಿ ಬೌಲರ್​ಗಳ ಉತ್ತಮ ದಾಳಿ ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು 39 ರನ್​ಗಳಿಂದ ಸೋಲೊಪ್ಪಿಕೊಂಡಿತು.

4 / 8
ಈ ಭರ್ಜರಿ ಗೆಲುವಿನ ಬಳಿಕ ಆರ್​ಸಿಬಿ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿಲ್ಲ. ಇದೀಗ 8 ಮತ್ತೊಮ್ಮೆ ಉಭಯ ತಂಡಗಳು ಇದೇ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ಈ ಬಾರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ 8 ವರ್ಷಗಳ ದೀರ್ಘಕಾಯುವಿಕೆಗೆ ವಿರಾಮ ಹಾಕುವ ವಿಶ್ವಾಸದಲ್ಲಿದೆ ಆರ್​ಸಿಬಿ.

ಈ ಭರ್ಜರಿ ಗೆಲುವಿನ ಬಳಿಕ ಆರ್​ಸಿಬಿ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿಲ್ಲ. ಇದೀಗ 8 ಮತ್ತೊಮ್ಮೆ ಉಭಯ ತಂಡಗಳು ಇದೇ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ಈ ಬಾರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ 8 ವರ್ಷಗಳ ದೀರ್ಘಕಾಯುವಿಕೆಗೆ ವಿರಾಮ ಹಾಕುವ ವಿಶ್ವಾಸದಲ್ಲಿದೆ ಆರ್​ಸಿಬಿ.

5 / 8
ಅಂದಹಾಗೆ ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 9 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅಂದರೆ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಜಯ ಸಾಧಿಸಿ ಮೇಲುಗೈ ಹೊಂದಿದೆ. ಇದಾಗ್ಯೂ ಸ್ಟಾರ್ ಆಟಗಾರರನ್ನು ಹೊಂದಿರುವ ಆರ್​ಸಿಬಿ ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

ಅಂದಹಾಗೆ ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 9 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅಂದರೆ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಜಯ ಸಾಧಿಸಿ ಮೇಲುಗೈ ಹೊಂದಿದೆ. ಇದಾಗ್ಯೂ ಸ್ಟಾರ್ ಆಟಗಾರರನ್ನು ಹೊಂದಿರುವ ಆರ್​ಸಿಬಿ ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

6 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

7 / 8
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

8 / 8

Published On - 3:57 pm, Tue, 9 May 23

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?