AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಮುಂದಿನ ಪಂದ್ಯ ಯಾರ ವಿರುದ್ಧ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Apr 30, 2023 | 6:22 PM

Share
IPL 2023 RCB: ಐಪಿಎಲ್ ಸೀಸನ್​ 16 ರಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 9ನೇ ಪಂದ್ಯವನ್ನು ಸೋಮವಾರ ಆಡಲಿದೆ.

IPL 2023 RCB: ಐಪಿಎಲ್ ಸೀಸನ್​ 16 ರಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 9ನೇ ಪಂದ್ಯವನ್ನು ಸೋಮವಾರ ಆಡಲಿದೆ.

1 / 6
ಮೇ.1 ರಂದು ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

ಮೇ.1 ರಂದು ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

2 / 6
ಈಗಾಗಲೇ ಮೊದಲಾರ್ಧದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

ಈಗಾಗಲೇ ಮೊದಲಾರ್ಧದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

3 / 6
ಇತ್ತ ಲಕ್ನೋ ತಂಡವು ಕಳೆದ ಪಂದ್ಯದಲ್ಲಿ ದಾಖಲೆಯ 257 ರನ್​ ಪೇರಿಸಿದ್ದು, ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇತ್ತ ಲಕ್ನೋ ತಂಡವು ಕಳೆದ ಪಂದ್ಯದಲ್ಲಿ ದಾಖಲೆಯ 257 ರನ್​ ಪೇರಿಸಿದ್ದು, ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

4 / 6
ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ) , ಕೈಲ್ ಮೇಯರ್ಸ್ , ದೀಪಕ್ ಹೂಡಾ , ಮಾರ್ಕಸ್ ಸ್ಟೊಯಿನಿಸ್ , ಕೃನಾಲ್ ಪಾಂಡ್ಯ , ನಿಕೋಲಸ್ ಪೂರನ್ ( ವಿಕೆಟ್ ಕೀಪರ್ ) , ಜಯದೇವ್ ಉನಾದ್ಕಟ್ , ಅಮಿತ್ ಮಿಶ್ರಾ , ಅವೇಶ್ ಖಾನ್ , ಮಾರ್ಕ್ ವುಡ್ , ರವಿ ಬಿಷ್ಣೋಯ್, ಆಯುಷ್ ಬದೋನಿ , ಡೇನಿಯಲ್ ಸಾಮ್ಸ್ , ಪ್ರೇರಕ್ ಮಂಕಡ್ , ಸ್ವಪ್ನಿಲ್ ಸಿಂಗ್ , ಕೃಷ್ಣಪ್ಪ ಗೌತಮ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಕ್ವಿಂಟನ್ ಡಿ ಕಾಕ್ , ನವೀನ್-ಉಲ್-ಹಕ್ , ಮನನ್ ವೋಹ್ರಾ , ಯುದ್ಧವೀರ್ ಸಿಂಗ್ ಚರಕ್ , ಕರಣ್ ಶರ್ಮಾ , ಮಯಾಂಕ್ ಯಾದವ್.

ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ) , ಕೈಲ್ ಮೇಯರ್ಸ್ , ದೀಪಕ್ ಹೂಡಾ , ಮಾರ್ಕಸ್ ಸ್ಟೊಯಿನಿಸ್ , ಕೃನಾಲ್ ಪಾಂಡ್ಯ , ನಿಕೋಲಸ್ ಪೂರನ್ ( ವಿಕೆಟ್ ಕೀಪರ್ ) , ಜಯದೇವ್ ಉನಾದ್ಕಟ್ , ಅಮಿತ್ ಮಿಶ್ರಾ , ಅವೇಶ್ ಖಾನ್ , ಮಾರ್ಕ್ ವುಡ್ , ರವಿ ಬಿಷ್ಣೋಯ್, ಆಯುಷ್ ಬದೋನಿ , ಡೇನಿಯಲ್ ಸಾಮ್ಸ್ , ಪ್ರೇರಕ್ ಮಂಕಡ್ , ಸ್ವಪ್ನಿಲ್ ಸಿಂಗ್ , ಕೃಷ್ಣಪ್ಪ ಗೌತಮ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಕ್ವಿಂಟನ್ ಡಿ ಕಾಕ್ , ನವೀನ್-ಉಲ್-ಹಕ್ , ಮನನ್ ವೋಹ್ರಾ , ಯುದ್ಧವೀರ್ ಸಿಂಗ್ ಚರಕ್ , ಕರಣ್ ಶರ್ಮಾ , ಮಯಾಂಕ್ ಯಾದವ್.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ