AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಮುಂದಿನ ಪಂದ್ಯ ಯಾರ ವಿರುದ್ಧ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Apr 30, 2023 | 6:22 PM

Share
IPL 2023 RCB: ಐಪಿಎಲ್ ಸೀಸನ್​ 16 ರಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 9ನೇ ಪಂದ್ಯವನ್ನು ಸೋಮವಾರ ಆಡಲಿದೆ.

IPL 2023 RCB: ಐಪಿಎಲ್ ಸೀಸನ್​ 16 ರಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 9ನೇ ಪಂದ್ಯವನ್ನು ಸೋಮವಾರ ಆಡಲಿದೆ.

1 / 6
ಮೇ.1 ರಂದು ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

ಮೇ.1 ರಂದು ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

2 / 6
ಈಗಾಗಲೇ ಮೊದಲಾರ್ಧದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

ಈಗಾಗಲೇ ಮೊದಲಾರ್ಧದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

3 / 6
ಇತ್ತ ಲಕ್ನೋ ತಂಡವು ಕಳೆದ ಪಂದ್ಯದಲ್ಲಿ ದಾಖಲೆಯ 257 ರನ್​ ಪೇರಿಸಿದ್ದು, ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇತ್ತ ಲಕ್ನೋ ತಂಡವು ಕಳೆದ ಪಂದ್ಯದಲ್ಲಿ ದಾಖಲೆಯ 257 ರನ್​ ಪೇರಿಸಿದ್ದು, ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

4 / 6
ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ) , ಕೈಲ್ ಮೇಯರ್ಸ್ , ದೀಪಕ್ ಹೂಡಾ , ಮಾರ್ಕಸ್ ಸ್ಟೊಯಿನಿಸ್ , ಕೃನಾಲ್ ಪಾಂಡ್ಯ , ನಿಕೋಲಸ್ ಪೂರನ್ ( ವಿಕೆಟ್ ಕೀಪರ್ ) , ಜಯದೇವ್ ಉನಾದ್ಕಟ್ , ಅಮಿತ್ ಮಿಶ್ರಾ , ಅವೇಶ್ ಖಾನ್ , ಮಾರ್ಕ್ ವುಡ್ , ರವಿ ಬಿಷ್ಣೋಯ್, ಆಯುಷ್ ಬದೋನಿ , ಡೇನಿಯಲ್ ಸಾಮ್ಸ್ , ಪ್ರೇರಕ್ ಮಂಕಡ್ , ಸ್ವಪ್ನಿಲ್ ಸಿಂಗ್ , ಕೃಷ್ಣಪ್ಪ ಗೌತಮ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಕ್ವಿಂಟನ್ ಡಿ ಕಾಕ್ , ನವೀನ್-ಉಲ್-ಹಕ್ , ಮನನ್ ವೋಹ್ರಾ , ಯುದ್ಧವೀರ್ ಸಿಂಗ್ ಚರಕ್ , ಕರಣ್ ಶರ್ಮಾ , ಮಯಾಂಕ್ ಯಾದವ್.

ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ) , ಕೈಲ್ ಮೇಯರ್ಸ್ , ದೀಪಕ್ ಹೂಡಾ , ಮಾರ್ಕಸ್ ಸ್ಟೊಯಿನಿಸ್ , ಕೃನಾಲ್ ಪಾಂಡ್ಯ , ನಿಕೋಲಸ್ ಪೂರನ್ ( ವಿಕೆಟ್ ಕೀಪರ್ ) , ಜಯದೇವ್ ಉನಾದ್ಕಟ್ , ಅಮಿತ್ ಮಿಶ್ರಾ , ಅವೇಶ್ ಖಾನ್ , ಮಾರ್ಕ್ ವುಡ್ , ರವಿ ಬಿಷ್ಣೋಯ್, ಆಯುಷ್ ಬದೋನಿ , ಡೇನಿಯಲ್ ಸಾಮ್ಸ್ , ಪ್ರೇರಕ್ ಮಂಕಡ್ , ಸ್ವಪ್ನಿಲ್ ಸಿಂಗ್ , ಕೃಷ್ಣಪ್ಪ ಗೌತಮ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಕ್ವಿಂಟನ್ ಡಿ ಕಾಕ್ , ನವೀನ್-ಉಲ್-ಹಕ್ , ಮನನ್ ವೋಹ್ರಾ , ಯುದ್ಧವೀರ್ ಸಿಂಗ್ ಚರಕ್ , ಕರಣ್ ಶರ್ಮಾ , ಮಯಾಂಕ್ ಯಾದವ್.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ