AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಮುಂದಿನ ಪಂದ್ಯ ಗ್ರೀನ್ ಗೇಮ್..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್.

TV9 Web
| Edited By: |

Updated on: Apr 20, 2023 | 11:22 PM

Share
IPL 2023 RCB: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಆಡಿರುವ 6 ಪಂದ್ಯಗಳಲ್ಲಿ 3 ಸೋಲು ಹಾಗೂ 3 ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

IPL 2023 RCB: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಆಡಿರುವ 6 ಪಂದ್ಯಗಳಲ್ಲಿ 3 ಸೋಲು ಹಾಗೂ 3 ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

1 / 6
ಏಪ್ರಿಲ್ 23 ರಂದು ನಡೆಯಲಿರುವ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ.

ಏಪ್ರಿಲ್ 23 ರಂದು ನಡೆಯಲಿರುವ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ.

2 / 6
ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಪಂದ್ಯದಲ್ಲಿ ಆರ್​ಸಿಬಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ಈ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. 2011 ರಿಂದ ಆರ್​ಸಿಬಿ ಫ್ರಾಂಚೈಸಿಯು ಇಂತಹದೊಂದು ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುವ ಹಾದಿಯಲ್ಲಿ ಸಾಗಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಪಂದ್ಯದಲ್ಲಿ ಆರ್​ಸಿಬಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ಈ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. 2011 ರಿಂದ ಆರ್​ಸಿಬಿ ಫ್ರಾಂಚೈಸಿಯು ಇಂತಹದೊಂದು ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುವ ಹಾದಿಯಲ್ಲಿ ಸಾಗಿದೆ.

3 / 6
ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಧರಿಸುವ ಗ್ರೀನ್ ಜೆರ್ಸಿಯು ಶೇ.100 ರಷ್ಟು ಮರು ಬಳಕೆಯ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಈ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಮರು ಬಳಕೆಯನ್ನು ಕೂಡ ಉತ್ತೇಜಿಸಲಿದೆ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಧರಿಸುವ ಗ್ರೀನ್ ಜೆರ್ಸಿಯು ಶೇ.100 ರಷ್ಟು ಮರು ಬಳಕೆಯ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಈ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಮರು ಬಳಕೆಯನ್ನು ಕೂಡ ಉತ್ತೇಜಿಸಲಿದೆ.

4 / 6
ಅಂದಹಾಗೆ ಈ ಗ್ರೀನ್ ಗೇಮ್ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ. 2019 ರಲ್ಲಿ ಕೊನೆಯ ಬಾರಿ ಆರ್​ಸಿಬಿ ತವರು ಮೈದಾನದಲ್ಲಿ ಗ್ರೀನ್ ಗೇಮ್ ಆಡಿತ್ತು. ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವುದು ವಿಶೇಷ.

ಅಂದಹಾಗೆ ಈ ಗ್ರೀನ್ ಗೇಮ್ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ. 2019 ರಲ್ಲಿ ಕೊನೆಯ ಬಾರಿ ಆರ್​ಸಿಬಿ ತವರು ಮೈದಾನದಲ್ಲಿ ಗ್ರೀನ್ ಗೇಮ್ ಆಡಿತ್ತು. ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವುದು ವಿಶೇಷ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

6 / 6
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!