AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಮುಂದಿದೆ 2 ಬಿಗ್ ಟಾರ್ಗೆಟ್

IPL 2023 RCB Kannada: ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

TV9 Web
| Edited By: |

Updated on: May 15, 2023 | 10:07 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸಲು RCB ಮುಂದಿದೆ 2 ದೊಡ್ಡ ಸವಾಲುಗಳು. ಈ ಸವಾಲುಗಳನ್ನು ಮೆಟ್ಟಿ ನಿಂತರೆ ಫಾಫ್ ಡುಪ್ಲೆಸಿಸ್ ಬಳಗಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸಲು RCB ಮುಂದಿದೆ 2 ದೊಡ್ಡ ಸವಾಲುಗಳು. ಈ ಸವಾಲುಗಳನ್ನು ಮೆಟ್ಟಿ ನಿಂತರೆ ಫಾಫ್ ಡುಪ್ಲೆಸಿಸ್ ಬಳಗಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

1 / 7
ಇಲ್ಲಿ ಆರ್​ಸಿಬಿ ಮುಂದಿರುವ ಮೊದಲ ಸವಾಲು ಸನ್​ರೈಸರ್ಸ್ ಹೈದರಾಬಾದ್. ಮೇ 18 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿಯೇ ಫಾಫ್ ಪಡೆಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ.

ಇಲ್ಲಿ ಆರ್​ಸಿಬಿ ಮುಂದಿರುವ ಮೊದಲ ಸವಾಲು ಸನ್​ರೈಸರ್ಸ್ ಹೈದರಾಬಾದ್. ಮೇ 18 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿಯೇ ಫಾಫ್ ಪಡೆಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ.

2 / 7
ಇನ್ನು 2ನೇ ಸವಾಲು ಗುಜರಾತ್ ಟೈಟಾನ್ಸ್. ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

ಇನ್ನು 2ನೇ ಸವಾಲು ಗುಜರಾತ್ ಟೈಟಾನ್ಸ್. ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

3 / 7
ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯ ಗೆದ್ದರೂ 16 ಪಾಯಿಂಟ್ಸ್​ ಆಗಲಿದೆ.

ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯ ಗೆದ್ದರೂ 16 ಪಾಯಿಂಟ್ಸ್​ ಆಗಲಿದೆ.

4 / 7
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಅವಕಾಶ ಮತ್ತಷ್ಟು ಹೆಚ್ಚಾಗಲಿದೆ. ಏಕೆಂದರೆ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 17 ಪಾಯಿಂಟ್ಸ್​ ಪಡೆಯಲಿದೆ. ಒಂದು ವೇಳೆ ಒಂದು ಮ್ಯಾಚ್ ಸೋತರೆ 15 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರಲಿದೆ.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಅವಕಾಶ ಮತ್ತಷ್ಟು ಹೆಚ್ಚಾಗಲಿದೆ. ಏಕೆಂದರೆ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 17 ಪಾಯಿಂಟ್ಸ್​ ಪಡೆಯಲಿದೆ. ಒಂದು ವೇಳೆ ಒಂದು ಮ್ಯಾಚ್ ಸೋತರೆ 15 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರಲಿದೆ.

5 / 7
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಇಲ್ಲಿ ಮುಂಬೈ ಇಂಡಿಯನ್ಸ್ (16 ಅಂಕ) ಹಾಗೂ ಪಂಜಾಬ್ ಕಿಂಗ್ಸ್​ 16 ಅಂಕಗಳನ್ನು ಪಡೆದರೂ ಆರ್​ಸಿಬಿಗೆ ನೆಟ್​ ರನ್​ ರೇಟ್ ಟಾರ್ಗೆಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶ ಇದೆ.

ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಇಲ್ಲಿ ಮುಂಬೈ ಇಂಡಿಯನ್ಸ್ (16 ಅಂಕ) ಹಾಗೂ ಪಂಜಾಬ್ ಕಿಂಗ್ಸ್​ 16 ಅಂಕಗಳನ್ನು ಪಡೆದರೂ ಆರ್​ಸಿಬಿಗೆ ನೆಟ್​ ರನ್​ ರೇಟ್ ಟಾರ್ಗೆಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶ ಇದೆ.

6 / 7
ಏಕೆಂದರೆ ಈ ಬಾರಿಯ ಐಪಿಎಲ್​ನ ಲೀಗ್​ ಹಂತದ ಕೊನೆಯ ಪಂದ್ಯವನ್ನು ಆರ್​ಸಿಬಿ ಆಡಲಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಪ್ಲೇಆಫ್ ಪ್ರವೇಶಿಸಲು ಬೇಕಿರುವ ನೆಟ್ ರನ್​ ರೇಟ್ ಅನ್ನು ಟಾರ್ಗೆಟ್ ಮಾಡಿ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಗೆಲ್ಲುವ ಅವಕಾಶ ಆರ್​ಸಿಬಿಗೆ ಇರಲಿದೆ. ಹೀಗಾಗಿಯೇ ಈ ಬಾರಿ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶವಿದೆ.

ಏಕೆಂದರೆ ಈ ಬಾರಿಯ ಐಪಿಎಲ್​ನ ಲೀಗ್​ ಹಂತದ ಕೊನೆಯ ಪಂದ್ಯವನ್ನು ಆರ್​ಸಿಬಿ ಆಡಲಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಪ್ಲೇಆಫ್ ಪ್ರವೇಶಿಸಲು ಬೇಕಿರುವ ನೆಟ್ ರನ್​ ರೇಟ್ ಅನ್ನು ಟಾರ್ಗೆಟ್ ಮಾಡಿ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಗೆಲ್ಲುವ ಅವಕಾಶ ಆರ್​ಸಿಬಿಗೆ ಇರಲಿದೆ. ಹೀಗಾಗಿಯೇ ಈ ಬಾರಿ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶವಿದೆ.

7 / 7
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ