IPL 2023: RCB ಮುಂದಿದೆ 2 ಬಿಗ್ ಟಾರ್ಗೆಟ್

IPL 2023 RCB Kannada: ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

| Updated By: ಝಾಹಿರ್ ಯೂಸುಫ್

Updated on: May 15, 2023 | 10:07 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸಲು RCB ಮುಂದಿದೆ 2 ದೊಡ್ಡ ಸವಾಲುಗಳು. ಈ ಸವಾಲುಗಳನ್ನು ಮೆಟ್ಟಿ ನಿಂತರೆ ಫಾಫ್ ಡುಪ್ಲೆಸಿಸ್ ಬಳಗಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸಲು RCB ಮುಂದಿದೆ 2 ದೊಡ್ಡ ಸವಾಲುಗಳು. ಈ ಸವಾಲುಗಳನ್ನು ಮೆಟ್ಟಿ ನಿಂತರೆ ಫಾಫ್ ಡುಪ್ಲೆಸಿಸ್ ಬಳಗಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

1 / 7
ಇಲ್ಲಿ ಆರ್​ಸಿಬಿ ಮುಂದಿರುವ ಮೊದಲ ಸವಾಲು ಸನ್​ರೈಸರ್ಸ್ ಹೈದರಾಬಾದ್. ಮೇ 18 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿಯೇ ಫಾಫ್ ಪಡೆಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ.

ಇಲ್ಲಿ ಆರ್​ಸಿಬಿ ಮುಂದಿರುವ ಮೊದಲ ಸವಾಲು ಸನ್​ರೈಸರ್ಸ್ ಹೈದರಾಬಾದ್. ಮೇ 18 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿಯೇ ಫಾಫ್ ಪಡೆಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ.

2 / 7
ಇನ್ನು 2ನೇ ಸವಾಲು ಗುಜರಾತ್ ಟೈಟಾನ್ಸ್. ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

ಇನ್ನು 2ನೇ ಸವಾಲು ಗುಜರಾತ್ ಟೈಟಾನ್ಸ್. ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

3 / 7
ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯ ಗೆದ್ದರೂ 16 ಪಾಯಿಂಟ್ಸ್​ ಆಗಲಿದೆ.

ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯ ಗೆದ್ದರೂ 16 ಪಾಯಿಂಟ್ಸ್​ ಆಗಲಿದೆ.

4 / 7
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಅವಕಾಶ ಮತ್ತಷ್ಟು ಹೆಚ್ಚಾಗಲಿದೆ. ಏಕೆಂದರೆ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 17 ಪಾಯಿಂಟ್ಸ್​ ಪಡೆಯಲಿದೆ. ಒಂದು ವೇಳೆ ಒಂದು ಮ್ಯಾಚ್ ಸೋತರೆ 15 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರಲಿದೆ.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಅವಕಾಶ ಮತ್ತಷ್ಟು ಹೆಚ್ಚಾಗಲಿದೆ. ಏಕೆಂದರೆ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 17 ಪಾಯಿಂಟ್ಸ್​ ಪಡೆಯಲಿದೆ. ಒಂದು ವೇಳೆ ಒಂದು ಮ್ಯಾಚ್ ಸೋತರೆ 15 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರಲಿದೆ.

5 / 7
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಇಲ್ಲಿ ಮುಂಬೈ ಇಂಡಿಯನ್ಸ್ (16 ಅಂಕ) ಹಾಗೂ ಪಂಜಾಬ್ ಕಿಂಗ್ಸ್​ 16 ಅಂಕಗಳನ್ನು ಪಡೆದರೂ ಆರ್​ಸಿಬಿಗೆ ನೆಟ್​ ರನ್​ ರೇಟ್ ಟಾರ್ಗೆಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶ ಇದೆ.

ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಇಲ್ಲಿ ಮುಂಬೈ ಇಂಡಿಯನ್ಸ್ (16 ಅಂಕ) ಹಾಗೂ ಪಂಜಾಬ್ ಕಿಂಗ್ಸ್​ 16 ಅಂಕಗಳನ್ನು ಪಡೆದರೂ ಆರ್​ಸಿಬಿಗೆ ನೆಟ್​ ರನ್​ ರೇಟ್ ಟಾರ್ಗೆಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶ ಇದೆ.

6 / 7
ಏಕೆಂದರೆ ಈ ಬಾರಿಯ ಐಪಿಎಲ್​ನ ಲೀಗ್​ ಹಂತದ ಕೊನೆಯ ಪಂದ್ಯವನ್ನು ಆರ್​ಸಿಬಿ ಆಡಲಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಪ್ಲೇಆಫ್ ಪ್ರವೇಶಿಸಲು ಬೇಕಿರುವ ನೆಟ್ ರನ್​ ರೇಟ್ ಅನ್ನು ಟಾರ್ಗೆಟ್ ಮಾಡಿ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಗೆಲ್ಲುವ ಅವಕಾಶ ಆರ್​ಸಿಬಿಗೆ ಇರಲಿದೆ. ಹೀಗಾಗಿಯೇ ಈ ಬಾರಿ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶವಿದೆ.

ಏಕೆಂದರೆ ಈ ಬಾರಿಯ ಐಪಿಎಲ್​ನ ಲೀಗ್​ ಹಂತದ ಕೊನೆಯ ಪಂದ್ಯವನ್ನು ಆರ್​ಸಿಬಿ ಆಡಲಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಪ್ಲೇಆಫ್ ಪ್ರವೇಶಿಸಲು ಬೇಕಿರುವ ನೆಟ್ ರನ್​ ರೇಟ್ ಅನ್ನು ಟಾರ್ಗೆಟ್ ಮಾಡಿ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಗೆಲ್ಲುವ ಅವಕಾಶ ಆರ್​ಸಿಬಿಗೆ ಇರಲಿದೆ. ಹೀಗಾಗಿಯೇ ಈ ಬಾರಿ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶವಿದೆ.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್