AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಬಿಗ್ ಶಾಕ್: ತಂಡದಿಂದ ಪ್ರಮುಖ ಆಟಗಾರ ಔಟ್..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ.

TV9 Web
| Edited By: |

Updated on: Mar 15, 2023 | 10:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

1 / 6
ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

2 / 6
ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

3 / 6
ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

4 / 6
ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

6 / 6
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್