AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಬಿಗ್ ಶಾಕ್: ತಂಡದಿಂದ ಪ್ರಮುಖ ಆಟಗಾರ ಔಟ್..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ.

TV9 Web
| Edited By: |

Updated on: Mar 15, 2023 | 10:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

1 / 6
ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

2 / 6
ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

3 / 6
ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

4 / 6
ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

6 / 6
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ