Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 3 ಪಂದ್ಯಗಳು ಬಾಕಿ: RCBಯ 6 ಆಟಗಾರರು ವೇಟಿಂಗ್

IPL 2023 Kannada: ಆರ್​ಸಿಬಿ ಪರ ಒಟ್ಟು 7 ಆಟಗಾರರು ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 11, 2023 | 8:35 PM

IPL 2023: ಐಪಿಎಲ್​ ಸೀಸನ್ 16 ರಲ್ಲಿ ಆರ್​ಸಿಬಿ ತಂಡವು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ 6 ಮ್ಯಾಚ್​ಗಳಲ್ಲಿ ಸೋತಿದೆ. ಇದಾಗ್ಯೂ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಪರ 6 ಆಟಗಾರರು ಬೆಂಚ್ ಕಾಯುತ್ತಿರುವುದು.

IPL 2023: ಐಪಿಎಲ್​ ಸೀಸನ್ 16 ರಲ್ಲಿ ಆರ್​ಸಿಬಿ ತಂಡವು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ 6 ಮ್ಯಾಚ್​ಗಳಲ್ಲಿ ಸೋತಿದೆ. ಇದಾಗ್ಯೂ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಪರ 6 ಆಟಗಾರರು ಬೆಂಚ್ ಕಾಯುತ್ತಿರುವುದು.

1 / 12
ಹೌದು, ಆರ್​ಸಿಬಿ ತಂಡದಲ್ಲಿರುವ 25 ಆಟಗಾರರಲ್ಲಿ 6 ಆಟಗಾರರು ಇನ್ನೂ ಕೂಡ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಸತತ ವೈಫಲ್ಯ ಹೊಂದಿದ್ದ ಆಟಗಾರರನ್ನೇ ಕಣಕ್ಕಿಳಿಸಿದೆ.

ಹೌದು, ಆರ್​ಸಿಬಿ ತಂಡದಲ್ಲಿರುವ 25 ಆಟಗಾರರಲ್ಲಿ 6 ಆಟಗಾರರು ಇನ್ನೂ ಕೂಡ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಸತತ ವೈಫಲ್ಯ ಹೊಂದಿದ್ದ ಆಟಗಾರರನ್ನೇ ಕಣಕ್ಕಿಳಿಸಿದೆ.

2 / 12
ಇತ್ತ ಆರ್​ಸಿಬಿ ಪರ ಚೊಚ್ಚಲ ಅವಕಾಶಕ್ಕಾಗಿ 6 ಆಟಗಾರರು ಕಾಯುತ್ತಿದ್ದಾರೆ. ಆದರೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಇವರಲ್ಲಿ ಯಾರಿಗೆ ಆರ್​ಸಿಬಿ ಪರ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.

ಇತ್ತ ಆರ್​ಸಿಬಿ ಪರ ಚೊಚ್ಚಲ ಅವಕಾಶಕ್ಕಾಗಿ 6 ಆಟಗಾರರು ಕಾಯುತ್ತಿದ್ದಾರೆ. ಆದರೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಇವರಲ್ಲಿ ಯಾರಿಗೆ ಆರ್​ಸಿಬಿ ಪರ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.

3 / 12
ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರ ಪಟ್ಟಿ ಇಲ್ಲಿದೆ...

ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರ ಪಟ್ಟಿ ಇಲ್ಲಿದೆ...

4 / 12
1- ಫಿನ್ ಅಲೆನ್

1- ಫಿನ್ ಅಲೆನ್

5 / 12
2- ಮನೋಜ್ ಭಾಂಡಗೆ

2- ಮನೋಜ್ ಭಾಂಡಗೆ

6 / 12
3- ಸೋನು ಯಾದವ್

3- ಸೋನು ಯಾದವ್

7 / 12
4- ಅವಿನಾಶ್ ಸಿಂಗ್

4- ಅವಿನಾಶ್ ಸಿಂಗ್

8 / 12
5- ರಜನ್ ಕುಮಾರ್

5- ರಜನ್ ಕುಮಾರ್

9 / 12
6- ಹಿಮಾಂಶು ಶರ್ಮಾ

6- ಹಿಮಾಂಶು ಶರ್ಮಾ

10 / 12
ಇನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ವೇಗಿ ಸಿದ್ದಾರ್ಥ್​ ಕೌಲ್ ತಂಡದಲ್ಲಿದ್ದರೂ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಅಂದರೆ ಆರ್​ಸಿಬಿ ಪರ ಈ ಸಲ ಒಟ್ಟು 7 ಆಟಗಾರರು ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.

ಇನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ವೇಗಿ ಸಿದ್ದಾರ್ಥ್​ ಕೌಲ್ ತಂಡದಲ್ಲಿದ್ದರೂ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಅಂದರೆ ಆರ್​ಸಿಬಿ ಪರ ಈ ಸಲ ಒಟ್ಟು 7 ಆಟಗಾರರು ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.

11 / 12
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

12 / 12

Published On - 8:29 pm, Thu, 11 May 23

Follow us
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು