AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಲ್ಲಿ ಮಹತ್ವದ ಬದಲಾವಣೆ: ಹೀಗಿರಲಿದೆ ಪ್ಲೇಯಿಂಗ್ 11

IPL 2023 RCB Playing XI vs CSK: ಫಾಫ್ ಡು ಪ್ಲೆಸಿಸ್ (ನಾಯಕ) , ವಿರಾಟ್ ಕೊಹ್ಲಿ , ಮಹಿಪಾಲ್ ಲೊಮ್ರೋರ್ , ಗ್ಲೆನ್ ಮ್ಯಾಕ್ಸ್‌ವೆಲ್ , ಶಹಬಾಝ್ ಅಹ್ಮದ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) , ವನಿಂದು ಹಸರಂಗ.

TV9 Web
| Edited By: |

Updated on: Apr 16, 2023 | 9:22 PM

Share
IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

1 / 15
ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹಾಗೆಯೇ ಸಿರಾಜ್ ಅವರನ್ನು ಹೊರತುಪಡಿಸಿದರೆ ಬೌಲರ್​ಗಳು ಕೂಡ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ಮುಂದಾಗಬಹುದು.

ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹಾಗೆಯೇ ಸಿರಾಜ್ ಅವರನ್ನು ಹೊರತುಪಡಿಸಿದರೆ ಬೌಲರ್​ಗಳು ಕೂಡ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ಮುಂದಾಗಬಹುದು.

2 / 15
ಅದರಂತೆ ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಫಿಟ್​ನೆಸ್ ಸಮಸ್ಯೆ ಹೊಂದಿದ್ದರೆ ಡೇವಿಡ್ ವಿಲ್ಲಿಗೆ ಅವಕಾಶ ಸಿಗಬಹುದು.

ಅದರಂತೆ ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಫಿಟ್​ನೆಸ್ ಸಮಸ್ಯೆ ಹೊಂದಿದ್ದರೆ ಡೇವಿಡ್ ವಿಲ್ಲಿಗೆ ಅವಕಾಶ ಸಿಗಬಹುದು.

3 / 15
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

4 / 15
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

5 / 15
4- ಮಹಿಪಾಲ್ ಲೊಮ್ರೋರ್

4- ಮಹಿಪಾಲ್ ಲೊಮ್ರೋರ್

6 / 15
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

7 / 15
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

8 / 15
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

9 / 15
7- ವನಿಂದು ಹಸರಂಗ

7- ವನಿಂದು ಹಸರಂಗ

10 / 15
8- ವೈಶಾಕ್ ವಿಜಯಕುಮಾರ್

8- ವೈಶಾಕ್ ವಿಜಯಕುಮಾರ್

11 / 15
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

12 / 15
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

13 / 15
11- ಜೋಶ್ ಹ್ಯಾಝಲ್​ವುಡ್

11- ಜೋಶ್ ಹ್ಯಾಝಲ್​ವುಡ್

14 / 15
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

15 / 15
Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು