AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಿಂದ ಮೂವರು ಔಟ್: ಹೀಗಿರಲಿದೆ ಪ್ಲೇಯಿಂಗ್ 11

IPL 2023 RCB Playing 11: ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ.

TV9 Web
| Edited By: |

Updated on: Apr 01, 2023 | 8:30 PM

Share
IPL 2023 RCB Playing 11: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

IPL 2023 RCB Playing 11: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

1 / 16
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

2 / 16
ಇನ್ನು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ, ಅವರು ಏಪ್ರಿಲ್ 14 ರ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ.

ಇನ್ನು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ, ಅವರು ಏಪ್ರಿಲ್ 14 ರ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ.

3 / 16
ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
3- ಸುಯಶ್ ಪ್ರಭುದೇಸಾಯಿ

3- ಸುಯಶ್ ಪ್ರಭುದೇಸಾಯಿ

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

9 / 16
4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

10 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

11 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

12 / 16
9- ರೀಸ್ ಟೋಪ್ಲಿ

9- ರೀಸ್ ಟೋಪ್ಲಿ

13 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ