AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇಬ್ಬರು ಔಟ್: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ

IPL 2023:RCB Playing 11: ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

TV9 Web
| Edited By: |

Updated on: May 14, 2023 | 3:08 PM

Share
IPL 2023 RR vs RCB: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ.

IPL 2023 RR vs RCB: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

2 / 6
ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

3 / 6
ಅದರಂತೆ RCB ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಜೋಶ್ ಹ್ಯಾಝಲ್​ವುಡ್​ ಬದಲಿಗೆ ಎಡಗೈ ವೇಗಿ ವೇಯ್ನ್ ಪಾರ್ನೆಲ್ ಕಣಕ್ಕಿಳಿಯುತ್ತಿದ್ದು, ಹಾಗೆಯೇ ವನಿಂದು ಹಸರಂಗ ಬದಲಿಗೆ ಮೈಕೆಲ್ ಬ್ರೇಸ್​ವೆಲ್​ಗೆ ಚಾನ್ಸ್ ನೀಡಲಾಗಿದೆ.

ಅದರಂತೆ RCB ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಜೋಶ್ ಹ್ಯಾಝಲ್​ವುಡ್​ ಬದಲಿಗೆ ಎಡಗೈ ವೇಗಿ ವೇಯ್ನ್ ಪಾರ್ನೆಲ್ ಕಣಕ್ಕಿಳಿಯುತ್ತಿದ್ದು, ಹಾಗೆಯೇ ವನಿಂದು ಹಸರಂಗ ಬದಲಿಗೆ ಮೈಕೆಲ್ ಬ್ರೇಸ್​ವೆಲ್​ಗೆ ಚಾನ್ಸ್ ನೀಡಲಾಗಿದೆ.

4 / 6
ಆರ್​ಆರ್​ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

ಆರ್​ಆರ್​ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

5 / 6
ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್​ವೆಲ್, ಮಹಿಪಾಲ್ ಲೋಮ್ರದರ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್​ವೆಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ.

ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್​ವೆಲ್, ಮಹಿಪಾಲ್ ಲೋಮ್ರದರ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್​ವೆಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ