Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಲ್ಲಿ 2 ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11

IPL 2023: RCB Playing XI vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ RCB ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2023 | 9:23 PM

IPL 2023 RCB vs LSG: ಸೋಮವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ((RCB vs LSG)​ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ RCB.

IPL 2023 RCB vs LSG: ಸೋಮವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ((RCB vs LSG)​ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ RCB.

1 / 16
ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ (IPL 2023 RCB Playing 11) ಬದಲಾವಣೆ ತರುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವೇಗಿ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ನಲ್ಲಿ 29 ರನ್​ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದ ಆಕಾಶ್ ದೀಪ್, ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 30 ರನ್​ ಬಿಟ್ಟುಕೊಟ್ಟಿದ್ದರು.

ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ (IPL 2023 RCB Playing 11) ಬದಲಾವಣೆ ತರುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವೇಗಿ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ನಲ್ಲಿ 29 ರನ್​ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದ ಆಕಾಶ್ ದೀಪ್, ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 30 ರನ್​ ಬಿಟ್ಟುಕೊಟ್ಟಿದ್ದರು.

2 / 16
IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

3 / 16
ಏಕೆಂದರೆ ಮೊದಲ ಮೂರು ಪಂಧ್ಯಗಳಿಂದ ಹೊರಗುಳಿದಿದ್ದ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಏಕೆಂದರೆ ಮೊದಲ ಮೂರು ಪಂಧ್ಯಗಳಿಂದ ಹೊರಗುಳಿದಿದ್ದ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

9 / 16
7- ವನಿಂದು ಹಸರಂಗ

7- ವನಿಂದು ಹಸರಂಗ

10 / 16
8- ಕರ್ಣ್ ಶರ್ಮಾ

8- ಕರ್ಣ್ ಶರ್ಮಾ

11 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

12 / 16
9- ಸಿದ್ದಾರ್ಥ್ ಕೌಲ್

9- ಸಿದ್ದಾರ್ಥ್ ಕೌಲ್

13 / 16
10- ಡೇವಿಡ್ ವಿಲ್ಲಿ

10- ಡೇವಿಡ್ ವಿಲ್ಲಿ

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
Follow us
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ