AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RR vs RCB: ರಾಯಲ್ಸ್​ ಕದನಕ್ಕೆ RCB ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್

IPL 2023 RCB Playing XI vs RR: ಅಂದರೆ ಆರ್​ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋತು ಕೊನೆಯ ಪಂದ್ಯದಲ್ಲಿ ಪಂದ್ಯದಲ್ಲಿ ಗೆದ್ದರೂ ಒಟ್ಟು 14 ಪಾಯಿಂಟ್ಸ್​ ಆಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 13, 2023 | 8:29 PM

IPL 2023 RCB Playing XI vs RR: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023 RCB Playing XI vs RR: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 16
ಹೀಗಾಗಿ ಆರ್​ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಹೀಗಾಗಿ ಆರ್​ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

2 / 16
ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.

ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.

3 / 16
ಹೀಗಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇತ್ತ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣ ಬೌಲಿಂಗ್ ಸ್ನೇಹಿ ಪಿಚ್ ಹೊಂದಿದೆ. ಅದರಲ್ಲೂ ಸ್ಪಿನ್ನರ್‌ಗಳಿಗೆ ಉತ್ತಮ ತಿರುವು ಪಡೆಯಲು ಸಹಕಾರಿ. ಹೀಗಾಗಿ ಆರ್​ಸಿಬಿ ಕರ್ಣ್ ಶರ್ಮಾರನ್ನು ಹೆಚ್ಚುವರಿ ಕಣಕ್ಕಿಳಿಸಲಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಹೀಗಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇತ್ತ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣ ಬೌಲಿಂಗ್ ಸ್ನೇಹಿ ಪಿಚ್ ಹೊಂದಿದೆ. ಅದರಲ್ಲೂ ಸ್ಪಿನ್ನರ್‌ಗಳಿಗೆ ಉತ್ತಮ ತಿರುವು ಪಡೆಯಲು ಸಹಕಾರಿ. ಹೀಗಾಗಿ ಆರ್​ಸಿಬಿ ಕರ್ಣ್ ಶರ್ಮಾರನ್ನು ಹೆಚ್ಚುವರಿ ಕಣಕ್ಕಿಳಿಸಲಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
4- ಮಹಿಪಾಲ್ ಲೊಮ್ರೋರ್

4- ಮಹಿಪಾಲ್ ಲೊಮ್ರೋರ್

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಕೇದಾರ್ ಜಾಧವ್

5- ಕೇದಾರ್ ಜಾಧವ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
7- ವನಿಂದು ಹಸರಂಗ

7- ವನಿಂದು ಹಸರಂಗ

11 / 16
ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

12 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

13 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 16
11- ಜೋಶ್ ಹ್ಯಾಝಲ್​ವುಡ್

11- ಜೋಶ್ ಹ್ಯಾಝಲ್​ವುಡ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
Follow us
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್