AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಾಜಸ್ಥಾನ್ ರಾಯಲ್ಸ್​ನ ಹಿಂದಿಕ್ಕಿದ RCB: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

IPL 2023 Kannada: ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು.

TV9 Web
| Edited By: |

Updated on:May 14, 2023 | 7:22 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 112 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವು ಅಮೋಘ ಗೆಲುವಿನೊಂದಿಗೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಪ್ಲಸ್​ನತ್ತ ತಿರುಗಿದೆ.

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 112 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವು ಅಮೋಘ ಗೆಲುವಿನೊಂದಿಗೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಪ್ಲಸ್​ನತ್ತ ತಿರುಗಿದೆ.

1 / 7
ಈ ಪಂದ್ಯದ ಆರಂಭಕ್ಕೂ ಮುನ್ನ -0.345 ನೆಟ್ ರನ್ ರೇಟ್ ಹೊಂದಿದ್ದ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ 5ನೇ ಸ್ಥಾನಕ್ಕೇರುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬರೋಬ್ಬರಿ 112 ರನ್​ಗಳ ಭರ್ಜರಿ ಜಯದೊಂದಿಗೆ ಎಲ್ಲಾ ಲೆಕ್ಕಾಚಾರಗಳನ್ನು ಆರ್​ಸಿಬಿ ತಲೆಕೆಳಗಾಗಿಸಿದೆ.

ಈ ಪಂದ್ಯದ ಆರಂಭಕ್ಕೂ ಮುನ್ನ -0.345 ನೆಟ್ ರನ್ ರೇಟ್ ಹೊಂದಿದ್ದ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ 5ನೇ ಸ್ಥಾನಕ್ಕೇರುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬರೋಬ್ಬರಿ 112 ರನ್​ಗಳ ಭರ್ಜರಿ ಜಯದೊಂದಿಗೆ ಎಲ್ಲಾ ಲೆಕ್ಕಾಚಾರಗಳನ್ನು ಆರ್​ಸಿಬಿ ತಲೆಕೆಳಗಾಗಿಸಿದೆ.

2 / 7
ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿರುವ ಆರ್​ಸಿಬಿ ಇದೀಗ +0.166 ನೆಟ್​ ರನ್​ ರೇಟ್ ಪಡೆದುಕೊಂಡಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ (+0.140) ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿರುವ ಆರ್​ಸಿಬಿ ಇದೀಗ +0.166 ನೆಟ್​ ರನ್​ ರೇಟ್ ಪಡೆದುಕೊಂಡಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ (+0.140) ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

3 / 7
ಇನ್ನು ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು. ಆದರೆ ಅದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಒಂದು ಪಂದ್ಯ ಸೋಲಬೇಕು.

ಇನ್ನು ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು. ಆದರೆ ಅದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಒಂದು ಪಂದ್ಯ ಸೋಲಬೇಕು.

4 / 7
ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದೆ. ರೋಹಿತ್ ಶರ್ಮಾ ಪಡೆಗೆ ಇನ್ನು 2 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ ಜಯ ಸಾಧಿಸಿದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದೆ. ರೋಹಿತ್ ಶರ್ಮಾ ಪಡೆಗೆ ಇನ್ನು 2 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ ಜಯ ಸಾಧಿಸಿದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

5 / 7
ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 2 ಪಂದ್ಯಗಳನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಆಡಲಿದೆ. ಪ್ರಸ್ತುತ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯದಲ್ಲಿ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ಒಟ್ಟು 15 ಪಾಯಿಂಟ್ಸ್ ಆಗಲಿದೆ.

ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 2 ಪಂದ್ಯಗಳನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಆಡಲಿದೆ. ಪ್ರಸ್ತುತ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯದಲ್ಲಿ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ಒಟ್ಟು 15 ಪಾಯಿಂಟ್ಸ್ ಆಗಲಿದೆ.

6 / 7
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಪಡೆಯಲಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ, 4ನೇ ಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ.

ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಪಡೆಯಲಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ, 4ನೇ ಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ.

7 / 7

Published On - 7:22 pm, Sun, 14 May 23

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು