AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ..!

IPL 2023 Kannada: ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು.

TV9 Web
| Edited By: |

Updated on: May 09, 2023 | 11:19 PM

Share
IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

1 / 7
ಏಕೆಂದರೆ ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಿದೆ. ಇತ್ತ ಸೋಲನುಭವಿಸಿರುವ ಆರ್​ಸಿಬಿ 7ನೇ ಸ್ಥಾನಕ್ಕೆ ಕುಸಿದು ಸಂಕಷ್ಟಕ್ಕೆ ಸಿಲುಕಿದೆ.

ಏಕೆಂದರೆ ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಿದೆ. ಇತ್ತ ಸೋಲನುಭವಿಸಿರುವ ಆರ್​ಸಿಬಿ 7ನೇ ಸ್ಥಾನಕ್ಕೆ ಕುಸಿದು ಸಂಕಷ್ಟಕ್ಕೆ ಸಿಲುಕಿದೆ.

2 / 7
ಅಂದರೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಒಟ್ಟು ಪಾಯಿಂಟ್ಸ್ 16 ಆಗಲಿದೆ. ಈಗಾಗಲೇ 16 ಪಾಯಿಂಟ್ಸ್ ಗಳಿಸಿರುವ ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ.

ಅಂದರೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಒಟ್ಟು ಪಾಯಿಂಟ್ಸ್ 16 ಆಗಲಿದೆ. ಈಗಾಗಲೇ 16 ಪಾಯಿಂಟ್ಸ್ ಗಳಿಸಿರುವ ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ.

3 / 7
ಹಾಗೆಯೇ ಸಿಎಸ್​ಕೆ ತಂಡವು ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ 17 ಅಂಕ ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳಿಸಲಿದೆ.

ಹಾಗೆಯೇ ಸಿಎಸ್​ಕೆ ತಂಡವು ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ 17 ಅಂಕ ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳಿಸಲಿದೆ.

4 / 7
ಇದರ ಜೊತೆಗೆ ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು. ಅಂದರೆ ಆರ್​ಸಿಬಿ ಪ್ಲೇಆಫ್​ಗೇರಬೇಕಿದ್ದರೆ ಟಾಪ್-4 ನಲ್ಲಿ ಒಂದು ತಂಡ 16 ಅಂಕಗಳನ್ನು ಪಡೆಯಲೇಬೇಕು.

ಇದರ ಜೊತೆಗೆ ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು. ಅಂದರೆ ಆರ್​ಸಿಬಿ ಪ್ಲೇಆಫ್​ಗೇರಬೇಕಿದ್ದರೆ ಟಾಪ್-4 ನಲ್ಲಿ ಒಂದು ತಂಡ 16 ಅಂಕಗಳನ್ನು ಪಡೆಯಲೇಬೇಕು.

5 / 7
ಉದಾಹರಣೆಗೆ ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ 16 ಅಂಕ ಪಡೆದರೆ, ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು.

ಉದಾಹರಣೆಗೆ ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ 16 ಅಂಕ ಪಡೆದರೆ, ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು.

6 / 7
ಆದರೆ ಇತ್ತ 4ನೇ ಸ್ಥಾನಕ್ಕಾಗಿ 10 ಪಾಯಿಂಟ್ಸ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ , ಕೆಕೆಆರ್, ಪಂಜಾಬ್ ಕಿಂಗ್ಸ್​ ಭರ್ಜರಿ ಪೈಪೋಟಿ ಇದೆ. ಹೀಗಾಗಿಯೇ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಲು ಮುಂದಿನ 3 ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

ಆದರೆ ಇತ್ತ 4ನೇ ಸ್ಥಾನಕ್ಕಾಗಿ 10 ಪಾಯಿಂಟ್ಸ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ , ಕೆಕೆಆರ್, ಪಂಜಾಬ್ ಕಿಂಗ್ಸ್​ ಭರ್ಜರಿ ಪೈಪೋಟಿ ಇದೆ. ಹೀಗಾಗಿಯೇ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಲು ಮುಂದಿನ 3 ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

7 / 7
Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ