AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ..!

IPL 2023 Kannada: ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು.

TV9 Web
| Edited By: |

Updated on: May 09, 2023 | 11:19 PM

Share
IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

1 / 7
ಏಕೆಂದರೆ ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಿದೆ. ಇತ್ತ ಸೋಲನುಭವಿಸಿರುವ ಆರ್​ಸಿಬಿ 7ನೇ ಸ್ಥಾನಕ್ಕೆ ಕುಸಿದು ಸಂಕಷ್ಟಕ್ಕೆ ಸಿಲುಕಿದೆ.

ಏಕೆಂದರೆ ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಿದೆ. ಇತ್ತ ಸೋಲನುಭವಿಸಿರುವ ಆರ್​ಸಿಬಿ 7ನೇ ಸ್ಥಾನಕ್ಕೆ ಕುಸಿದು ಸಂಕಷ್ಟಕ್ಕೆ ಸಿಲುಕಿದೆ.

2 / 7
ಅಂದರೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಒಟ್ಟು ಪಾಯಿಂಟ್ಸ್ 16 ಆಗಲಿದೆ. ಈಗಾಗಲೇ 16 ಪಾಯಿಂಟ್ಸ್ ಗಳಿಸಿರುವ ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ.

ಅಂದರೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಒಟ್ಟು ಪಾಯಿಂಟ್ಸ್ 16 ಆಗಲಿದೆ. ಈಗಾಗಲೇ 16 ಪಾಯಿಂಟ್ಸ್ ಗಳಿಸಿರುವ ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ.

3 / 7
ಹಾಗೆಯೇ ಸಿಎಸ್​ಕೆ ತಂಡವು ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ 17 ಅಂಕ ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳಿಸಲಿದೆ.

ಹಾಗೆಯೇ ಸಿಎಸ್​ಕೆ ತಂಡವು ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ 17 ಅಂಕ ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳಿಸಲಿದೆ.

4 / 7
ಇದರ ಜೊತೆಗೆ ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು. ಅಂದರೆ ಆರ್​ಸಿಬಿ ಪ್ಲೇಆಫ್​ಗೇರಬೇಕಿದ್ದರೆ ಟಾಪ್-4 ನಲ್ಲಿ ಒಂದು ತಂಡ 16 ಅಂಕಗಳನ್ನು ಪಡೆಯಲೇಬೇಕು.

ಇದರ ಜೊತೆಗೆ ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು. ಅಂದರೆ ಆರ್​ಸಿಬಿ ಪ್ಲೇಆಫ್​ಗೇರಬೇಕಿದ್ದರೆ ಟಾಪ್-4 ನಲ್ಲಿ ಒಂದು ತಂಡ 16 ಅಂಕಗಳನ್ನು ಪಡೆಯಲೇಬೇಕು.

5 / 7
ಉದಾಹರಣೆಗೆ ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ 16 ಅಂಕ ಪಡೆದರೆ, ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು.

ಉದಾಹರಣೆಗೆ ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ 16 ಅಂಕ ಪಡೆದರೆ, ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು.

6 / 7
ಆದರೆ ಇತ್ತ 4ನೇ ಸ್ಥಾನಕ್ಕಾಗಿ 10 ಪಾಯಿಂಟ್ಸ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ , ಕೆಕೆಆರ್, ಪಂಜಾಬ್ ಕಿಂಗ್ಸ್​ ಭರ್ಜರಿ ಪೈಪೋಟಿ ಇದೆ. ಹೀಗಾಗಿಯೇ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಲು ಮುಂದಿನ 3 ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

ಆದರೆ ಇತ್ತ 4ನೇ ಸ್ಥಾನಕ್ಕಾಗಿ 10 ಪಾಯಿಂಟ್ಸ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ , ಕೆಕೆಆರ್, ಪಂಜಾಬ್ ಕಿಂಗ್ಸ್​ ಭರ್ಜರಿ ಪೈಪೋಟಿ ಇದೆ. ಹೀಗಾಗಿಯೇ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಲು ಮುಂದಿನ 3 ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

7 / 7
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ