Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ: RCB ಮುಂದಿದೆ 4 ದೊಡ್ಡ ಸವಾಲುಗಳು

IPL 2023 Kannada: 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ.

TV9 Web
| Updated By: ಝಾಹಿರ್ ಯೂಸುಫ್

Updated on: May 07, 2023 | 3:57 PM

IPL 2023: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಜಯದೊಂದಿಗೆ ಶುರುಭಾರಂಭ ಮಾಡಿದ ಆರ್​ಸಿಬಿ ಇದೀಗ 10 ಪಂದ್ಯಗಳನ್ನು ಮುಗಿಸಿದೆ. ಆದರೆ ಇದರಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 5 ಪಂದ್ಯಗಳನ್ನು ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಸೋಲನುಭವಿಸಿರುವ ಫಾಫ್ ಡುಪ್ಲೆಸಿಸ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

IPL 2023: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಜಯದೊಂದಿಗೆ ಶುರುಭಾರಂಭ ಮಾಡಿದ ಆರ್​ಸಿಬಿ ಇದೀಗ 10 ಪಂದ್ಯಗಳನ್ನು ಮುಗಿಸಿದೆ. ಆದರೆ ಇದರಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 5 ಪಂದ್ಯಗಳನ್ನು ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಸೋಲನುಭವಿಸಿರುವ ಫಾಫ್ ಡುಪ್ಲೆಸಿಸ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

1 / 8
ಆದರೆ ಆರ್​ಸಿಬಿ ಪಾಲಿಗೆ ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಬಹುದು. ಅಂದರೆ ಇಲ್ಲಿ 18 ಪಾಯಿಂಟ್ಸ್​ಗಳಿಸಿದರೆ ಪ್ಲೇಆಫ್ ಆಡುವುದು ಕನ್ಫರ್ಮ್ ಆಗಲಿದೆ.

ಆದರೆ ಆರ್​ಸಿಬಿ ಪಾಲಿಗೆ ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಬಹುದು. ಅಂದರೆ ಇಲ್ಲಿ 18 ಪಾಯಿಂಟ್ಸ್​ಗಳಿಸಿದರೆ ಪ್ಲೇಆಫ್ ಆಡುವುದು ಕನ್ಫರ್ಮ್ ಆಗಲಿದೆ.

2 / 8
ಇದೀಗ 10 ಪಾಯಿಂಟ್ಸ್ ಕಲೆಹಾಕಿರುವ ಆರ್​ಸಿಬಿಗೆ 8 ಅಂಕಗಳ ಅಗತ್ಯತೆಯಿದೆ. ಆದರೆ ಈ 8 ಅಂಕಗಳನ್ನು ಪಡೆಯಲು ಆರ್​ಸಿಬಿ 4 ತಂಡಗಳ ವಿರುದ್ಧ ಸೆಣಸಲಿದೆ. ಅದರಲ್ಲಿ ಮೂರು ಪಂದ್ಯಗಳು ಎದುರಾಳಿಗಳ ತವರಿನಲ್ಲಿ ಎಂಬುದು ವಿಶೇಷ.

ಇದೀಗ 10 ಪಾಯಿಂಟ್ಸ್ ಕಲೆಹಾಕಿರುವ ಆರ್​ಸಿಬಿಗೆ 8 ಅಂಕಗಳ ಅಗತ್ಯತೆಯಿದೆ. ಆದರೆ ಈ 8 ಅಂಕಗಳನ್ನು ಪಡೆಯಲು ಆರ್​ಸಿಬಿ 4 ತಂಡಗಳ ವಿರುದ್ಧ ಸೆಣಸಲಿದೆ. ಅದರಲ್ಲಿ ಮೂರು ಪಂದ್ಯಗಳು ಎದುರಾಳಿಗಳ ತವರಿನಲ್ಲಿ ಎಂಬುದು ವಿಶೇಷ.

3 / 8
ಅಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಮೇ.9 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಇದಾದ ಬಳಿಕ ಮೇ 14 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯವು ಇಂದೋರ್​ನಲ್ಲಿ ನಡೆಯಲಿದೆ.

ಅಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಮೇ.9 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಇದಾದ ಬಳಿಕ ಮೇ 14 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯವು ಇಂದೋರ್​ನಲ್ಲಿ ನಡೆಯಲಿದೆ.

4 / 8
ಹಾಗೆಯೇ ಮೇ 18 ರಂದು ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧ ಆಡಬೇಕಿದೆ. ಇನ್ನು ಮೇ 21 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್.

ಹಾಗೆಯೇ ಮೇ 18 ರಂದು ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧ ಆಡಬೇಕಿದೆ. ಇನ್ನು ಮೇ 21 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್.

5 / 8
ಈ 4 ಸವಾಲುಗಳನ್ನು ಮೆಟ್ಟಿ ನಿಂತು ಗೆದ್ದರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಇದರಲ್ಲಿ ಮೂರಲ್ಲಿ ಗೆದ್ದರೆ ಉಳಿದ ತಂಡಗಳ ನೆಟ್​ ರನ್​ ರೇಟ್​ ಅನ್ನು ಅವಲಂಭಿಸಬೇಕಾಗಿ ಬರಬಹುದು.

ಈ 4 ಸವಾಲುಗಳನ್ನು ಮೆಟ್ಟಿ ನಿಂತು ಗೆದ್ದರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಇದರಲ್ಲಿ ಮೂರಲ್ಲಿ ಗೆದ್ದರೆ ಉಳಿದ ತಂಡಗಳ ನೆಟ್​ ರನ್​ ರೇಟ್​ ಅನ್ನು ಅವಲಂಭಿಸಬೇಕಾಗಿ ಬರಬಹುದು.

6 / 8
ಏಕೆಂದರೆ 10 ತಂಡಗಳ ಮುಕ್ತಾಯದ ಬಳಿಕ ಬಹುತೇಕ ತಂಡಗಳು 10 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪ್ಲೇಆಫ್ ಪ್ರವೇಶಿಸಲು 7 ತಂಡಗಳ ನಡುವೆ ನೇರ ಪೈಪೋಟಿ ಇದೆ. ಇತ್ತ ಮೈನಸ್ ನೆಟ್​ ರನ್​ ರೇಟ್ (-0.209) ಹೊಂದಿರುವ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲಸ್ ನೆಟ್ ರನ್​ ರೇಟ್​ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಇದೆ.

ಏಕೆಂದರೆ 10 ತಂಡಗಳ ಮುಕ್ತಾಯದ ಬಳಿಕ ಬಹುತೇಕ ತಂಡಗಳು 10 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪ್ಲೇಆಫ್ ಪ್ರವೇಶಿಸಲು 7 ತಂಡಗಳ ನಡುವೆ ನೇರ ಪೈಪೋಟಿ ಇದೆ. ಇತ್ತ ಮೈನಸ್ ನೆಟ್​ ರನ್​ ರೇಟ್ (-0.209) ಹೊಂದಿರುವ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲಸ್ ನೆಟ್ ರನ್​ ರೇಟ್​ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಇದೆ.

7 / 8
ಸದ್ಯ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ. ಒಂದು ವೇಳೆ ಇದರಲ್ಲಿ 1 ಪಂದ್ಯದಲ್ಲಿ ಸೋತರೂ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳಲು ನೆಟ್​ ರನ್ ರೇಟ್​ನ ಮೊರೆ ಹೋಗಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಡೈರೆಕ್ಟ್ ಎಂಟ್ರಿ ಕೊಡಲಿದೆಯಾ ಕಾದು ನೋಡಬೇಕಿದೆ.

ಸದ್ಯ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ. ಒಂದು ವೇಳೆ ಇದರಲ್ಲಿ 1 ಪಂದ್ಯದಲ್ಲಿ ಸೋತರೂ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳಲು ನೆಟ್​ ರನ್ ರೇಟ್​ನ ಮೊರೆ ಹೋಗಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಡೈರೆಕ್ಟ್ ಎಂಟ್ರಿ ಕೊಡಲಿದೆಯಾ ಕಾದು ನೋಡಬೇಕಿದೆ.

8 / 8
Follow us
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ