AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇನ್ಮುಂದೆ ಇರುವುದು RCB ತಂಡದ ಅಸಲಿ ಆಟ..!

IPL 2023 Kannada: ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್ ​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ.

TV9 Web
| Edited By: |

Updated on: Apr 27, 2023 | 8:38 PM

Share
IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

1 / 7
ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

2 / 7
ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

3 / 7
ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

4 / 7
ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

5 / 7
ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

6 / 7
ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

7 / 7
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ