AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇನ್ಮುಂದೆ ಇರುವುದು RCB ತಂಡದ ಅಸಲಿ ಆಟ..!

IPL 2023 Kannada: ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್ ​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ.

TV9 Web
| Edited By: |

Updated on: Apr 27, 2023 | 8:38 PM

Share
IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

1 / 7
ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

2 / 7
ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

3 / 7
ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

4 / 7
ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

5 / 7
ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

6 / 7
ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್