AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇನ್ಮುಂದೆ ಇರುವುದು RCB ತಂಡದ ಅಸಲಿ ಆಟ..!

IPL 2023 Kannada: ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್ ​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ.

TV9 Web
| Edited By: |

Updated on: Apr 27, 2023 | 8:38 PM

Share
IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

IPL 2023: ಐಪಿಎಲ್​ನ ಮೊದಲಾರ್ಧ ಪೂರ್ಣಗೊಂಡು ಇದೀಗ ದ್ವಿತಿಯಾರ್ಧ ಆರಂಭವಾಗಿದೆ. ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ.

1 / 7
ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

ವಿಶೇಷ ಎಂದರೆ ಆರ್​ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳು ನಡೆದಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದರೆ ಈಗಾಗಲೇ ಆರ್​ಸಿಬಿ ತಂಡದ ಹೋಮ್​ಗ್ರೌಂಡ್​ ಪಂದ್ಯಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಉಳಿದಿರುವುದು ಗುಜರಾತ್ ಟೈಟಾನ್ಸ್ ವಿರುದ್ಧದ ಏಕೈಕ ಪಂದ್ಯ ಮಾತ್ರ.

2 / 7
ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

ಅಂದರೆ ಆರ್​ಸಿಬಿ ತಂಡವು ಇನ್ನು ಆಡಬೇಕಿರುವುದು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ. ಅದರಂತೆ ಮುಂದಿನ 6 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಆರ್​ಸಿಬಿ ಎದುರಾಳಿಗಳ ತವರು ಪಿಚ್​ನಲ್ಲಿ ಆಡಬೇಕಿದೆ.

3 / 7
ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳನ್ನು ಮಾತ್ರ. ಅಂದರೆ ತವರು ಮೈದಾನದ ಸಂಪೂರ್ಣ ಲಾಭ ಪಡೆಯುವಲ್ಲಿ ಆರ್​ಸಿಬಿ ತಂಡ ವಿಫಲವಾಗಿದೆ ಎಂದೇ ಹೇಳಬಹುದು.

4 / 7
ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

ಇದೀಗ ಆರ್​ಸಿಬಿ ಎದುರಾಳಿಗಳ ತವರು ಮೈದಾನದಲ್ಲಿ 5 ಪಂದ್ಯಗಳನ್ನಾಡಬೇಕಿದೆ. ಈ ಪಂದ್ಯಗಳಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​, ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಏಕಾನ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಬೇಕಿದೆ. ಈ 3 ಮೈದಾನಗಳಲ್ಲಿ ಅಲ್ಲಿನ ಸ್ಥಳೀಯ ತಂಡಗಳಿಗೆ ಭರಪೂರ ಬೆಂಬಲ ವ್ಯಕ್ತವಾಗಲಿದೆ.

5 / 7
ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

ಇದಲ್ಲದೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಅಂದರೆ ಎದುರಾಳಿ ತಂಡಗಳ ಮೈದಾನಗಳಲ್ಲಿ RCB ತಂಡದ ಅಸಲಿ ಆಟ ಅನಾವರಣಗೊಳ್ಳಲಿದೆ.

6 / 7
ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

ಇತ್ತ ತವರು ಮೈದಾನದಲ್ಲೇ ಕಳಪೆ ಆಟ ಪ್ರದರ್ಶಿಸಿರುವ ಆರ್​ಸಿಬಿ ಮುಂದಿನ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯಗಳು ಒಂದಾರ್ಥದಲ್ಲಿ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

7 / 7
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ