AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB: ದಿಗ್ಗಜರ ಸಮಾಗಮ: ಈ ಸಲ ಕಪ್ ನಮ್ದೇ ಎಂದ RCB ಫ್ಯಾನ್ಸ್

IPL 2023 RCB Kannada: ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Apr 01, 2023 | 3:30 PM

Share
IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

1 / 7
ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2 / 7
ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

3 / 7
ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

4 / 7
ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

5 / 7
ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

6 / 7
ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

7 / 7
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ