AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB: ದಿಗ್ಗಜರ ಸಮಾಗಮ: ಈ ಸಲ ಕಪ್ ನಮ್ದೇ ಎಂದ RCB ಫ್ಯಾನ್ಸ್

IPL 2023 RCB Kannada: ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Apr 01, 2023 | 3:30 PM

Share
IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

1 / 7
ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2 / 7
ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

3 / 7
ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

4 / 7
ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

5 / 7
ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

6 / 7
ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

7 / 7
Web contact
Web contact

TV9 Kannada

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್