Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB: ದಿಗ್ಗಜರ ಸಮಾಗಮ: ಈ ಸಲ ಕಪ್ ನಮ್ದೇ ಎಂದ RCB ಫ್ಯಾನ್ಸ್

IPL 2023 RCB Kannada: ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 01, 2023 | 3:30 PM

IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

1 / 7
ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2 / 7
ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

3 / 7
ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

4 / 7
ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

5 / 7
ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

6 / 7
ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

7 / 7
Follow us
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್