Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಕಿ ಅಂಶಗಳ ಪ್ರಕಾರ CSK ತಂಡವೇ ಬಲಿಷ್ಠ, ಆದರೆ RCB…

RCB vs CSK Head to Head: ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠೆಯ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2023 | 8:31 PM

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

2 / 7
ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

3 / 7
 ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

4 / 7
ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

6 / 7
ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

7 / 7
Follow us
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ