AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಕಿ ಅಂಶಗಳ ಪ್ರಕಾರ CSK ತಂಡವೇ ಬಲಿಷ್ಠ, ಆದರೆ RCB…

RCB vs CSK Head to Head: ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠೆಯ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ.

TV9 Web
| Edited By: |

Updated on: Apr 16, 2023 | 8:31 PM

Share
IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

2 / 7
ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

3 / 7
 ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

4 / 7
ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

6 / 7
ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್