AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಕಿ ಅಂಶಗಳ ಪ್ರಕಾರ CSK ತಂಡವೇ ಬಲಿಷ್ಠ, ಆದರೆ RCB…

RCB vs CSK Head to Head: ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠೆಯ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ.

TV9 Web
| Edited By: |

Updated on: Apr 16, 2023 | 8:31 PM

Share
IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

2 / 7
ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

3 / 7
 ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

4 / 7
ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

6 / 7
ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು