AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB vs GT ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ರದ್ದಾದರೆ ಯಾರಿಗೆ ಲಾಭ?

IPL 2023 Kannada: ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

TV9 Web
| Updated By: ಝಾಹಿರ್ ಯೂಸುಫ್

Updated on: May 20, 2023 | 10:53 PM

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆದ್ದು 2 ಅಂಕಗಳನ್ನು ಗಳಿಸಲೇಬೇಕಿದೆ.

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆದ್ದು 2 ಅಂಕಗಳನ್ನು ಗಳಿಸಲೇಬೇಕಿದೆ.

1 / 6
ಏಕೆಂದರೆ ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಏಕೆಂದರೆ ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

2 / 6
ಆದರೆ ಅಕ್ಯುವೆದರ್​ ಮಾಹಿತಿ ಪ್ರಕಾರ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 4 ಗಂಟೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಆದರೆ ಅಕ್ಯುವೆದರ್​ ಮಾಹಿತಿ ಪ್ರಕಾರ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 4 ಗಂಟೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

3 / 6
ಅಲ್ಲದೆ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಲ್ಲದೆ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಅನುಮಾನ. ಏಕೆಂದರೆ ಮುಂಬೈ ಇಂಡಿಯನ್ಸ್ ನಾಳೆ ಗೆದ್ದರೆ 16 ಅಂಕಗಳನ್ನು ಸಂಪಾದಿಸಲಿದೆ. ಒಂದು ವೇಳೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ಪಂದ್ಯ ರದ್ದಾದರೆ, ಆರ್​ಸಿಬಿ 15 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದುಳಿಯಲಿದೆ. ಅತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಕೂಡ ಕಮರಲಿದೆ.

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಅನುಮಾನ. ಏಕೆಂದರೆ ಮುಂಬೈ ಇಂಡಿಯನ್ಸ್ ನಾಳೆ ಗೆದ್ದರೆ 16 ಅಂಕಗಳನ್ನು ಸಂಪಾದಿಸಲಿದೆ. ಒಂದು ವೇಳೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ಪಂದ್ಯ ರದ್ದಾದರೆ, ಆರ್​ಸಿಬಿ 15 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದುಳಿಯಲಿದೆ. ಅತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಕೂಡ ಕಮರಲಿದೆ.

5 / 6
ಇನ್ನು ಸಾಧಾರಣ ಮಳೆಯಾದರೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಸಬ್ ಏರ್​ ಸಿಸ್ಟಮ್ ಇದ್ದು, ಈ ಯಂತ್ರವು ಮೈದಾನದಲ್ಲಿ ನೀರನ್ನು ವೇಗವಾಗಿ ಹೀರಿಕೊಳ್ಳಲಿದೆ. ಅದರಂತೆ 15 ನಿಮಿಷದೊಳಗೆ ಮೈದಾನವನ್ನು ಸಂಪೂರ್ಣವಾಗಿ ಒಣಗಿಸಿ ಪಂದ್ಯಕ್ಕಾಗಿ ಸಜ್ಜುಗೊಳಿಸಬಹುದು. ಹೀಗಾಗಿ ಸಾಧಾರಣ ಮಳೆ ಬಂದರೆ ಪಂದ್ಯ ನಡೆಯುವುದು ಖಚಿತ ಎಂದೇ ಹೇಳಬಹುದು.

ಇನ್ನು ಸಾಧಾರಣ ಮಳೆಯಾದರೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಸಬ್ ಏರ್​ ಸಿಸ್ಟಮ್ ಇದ್ದು, ಈ ಯಂತ್ರವು ಮೈದಾನದಲ್ಲಿ ನೀರನ್ನು ವೇಗವಾಗಿ ಹೀರಿಕೊಳ್ಳಲಿದೆ. ಅದರಂತೆ 15 ನಿಮಿಷದೊಳಗೆ ಮೈದಾನವನ್ನು ಸಂಪೂರ್ಣವಾಗಿ ಒಣಗಿಸಿ ಪಂದ್ಯಕ್ಕಾಗಿ ಸಜ್ಜುಗೊಳಿಸಬಹುದು. ಹೀಗಾಗಿ ಸಾಧಾರಣ ಮಳೆ ಬಂದರೆ ಪಂದ್ಯ ನಡೆಯುವುದು ಖಚಿತ ಎಂದೇ ಹೇಳಬಹುದು.

6 / 6
Follow us
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?