AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB vs GT: ಮಳೆ ಬಂದರೂ ಪಂದ್ಯ ನಡೆಯುವುದು ಬಹುತೇಕ ಖಚಿತ

IPL 2023 Kannada: ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡವು 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ನಿರ್ಣಾಯಕ ಪಂದ್ಯಕ್ಕೆ ವರುಣನ ಭೀತಿ ಎದುರಾಗಿದೆ.

TV9 Web
| Edited By: |

Updated on:May 21, 2023 | 3:57 PM

Share
IPL 2023 RCB vs GT: ಐಪಿಎಲ್​ನ 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.

IPL 2023 RCB vs GT: ಐಪಿಎಲ್​ನ 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.

1 / 8
ಏಕೆಂದರೆ ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡವು 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ನಿರ್ಣಾಯಕ ಪಂದ್ಯಕ್ಕೆ ವರುಣನ ಭೀತಿ ಎದುರಾಗಿದೆ.

ಏಕೆಂದರೆ ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡವು 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ನಿರ್ಣಾಯಕ ಪಂದ್ಯಕ್ಕೆ ವರುಣನ ಭೀತಿ ಎದುರಾಗಿದೆ.

2 / 8
ಏಕೆಂದರೆ ಇಂದು ಸಂಜೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. accuweather ವರದಿ ಪ್ರಕಾರ, ರಾತ್ರಿ 7 ಗಂಟೆಯಿಂದ ಮಳೆ ಶುರುವಾಗಲಿದ್ದು, ಶೇ.65 ರಷ್ಟು ಪಂದ್ಯದ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಏಕೆಂದರೆ ಇಂದು ಸಂಜೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. accuweather ವರದಿ ಪ್ರಕಾರ, ರಾತ್ರಿ 7 ಗಂಟೆಯಿಂದ ಮಳೆ ಶುರುವಾಗಲಿದ್ದು, ಶೇ.65 ರಷ್ಟು ಪಂದ್ಯದ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

3 / 8
ಇನ್ನು ಸ್ಪೋರ್ಟ್ಸ್​ಸ್ಟಾರ್ ವರದಿ ಪ್ರಕಾರ, ಸಂಜೆ 7 ಗಂಟೆಗೆ ಶೇ.65 ರಷ್ಟು ಮಳೆಯಾಗಲಿದ್ದು, ಇದಾದ ಬಳಿಕ ಕೂಡ ಮಳೆ ಮುಂದುವರೆಯಲಿದೆ. ಅಲ್ಲದೆ ರಾತ್ರಿ 10 ಗಂಟೆಯವರೆಗೂ ಸತತ ಮಳೆಯಾಗಲಿದೆ ಎಂದು ವರದಿ ಮಾಡಿದೆ.

ಇನ್ನು ಸ್ಪೋರ್ಟ್ಸ್​ಸ್ಟಾರ್ ವರದಿ ಪ್ರಕಾರ, ಸಂಜೆ 7 ಗಂಟೆಗೆ ಶೇ.65 ರಷ್ಟು ಮಳೆಯಾಗಲಿದ್ದು, ಇದಾದ ಬಳಿಕ ಕೂಡ ಮಳೆ ಮುಂದುವರೆಯಲಿದೆ. ಅಲ್ಲದೆ ರಾತ್ರಿ 10 ಗಂಟೆಯವರೆಗೂ ಸತತ ಮಳೆಯಾಗಲಿದೆ ಎಂದು ವರದಿ ಮಾಡಿದೆ.

4 / 8
ಆದರೆ ಇತ್ತ ಮಳೆ ಬಂದರೂ ಪಂದ್ಯವನ್ನು ಆಯೋಜಿಸಲು ಬೇಕಿರುವ ಅತ್ಯಾಧುನಿಕ ತಂತ್ರಜ್ಞಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ. ಹೀಗಾಗಿ ಮಳೆ ಬಂದು ಬಿಡುವು ಸಿಕ್ಕರೆ ಪಂದ್ಯವನ್ನು ಆಯೋಜಿಸುವುದು ಖಚಿತ ಎಂದೇ ಹೇಳಬಹುದು.

ಆದರೆ ಇತ್ತ ಮಳೆ ಬಂದರೂ ಪಂದ್ಯವನ್ನು ಆಯೋಜಿಸಲು ಬೇಕಿರುವ ಅತ್ಯಾಧುನಿಕ ತಂತ್ರಜ್ಞಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ. ಹೀಗಾಗಿ ಮಳೆ ಬಂದು ಬಿಡುವು ಸಿಕ್ಕರೆ ಪಂದ್ಯವನ್ನು ಆಯೋಜಿಸುವುದು ಖಚಿತ ಎಂದೇ ಹೇಳಬಹುದು.

5 / 8
ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನವು ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು.

ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನವು ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು.

6 / 8
ಸತತವಾಗಿ 1 ಗಂಟೆ ಮಳೆಯಾದರೆ ಮೈದಾನದ ಒಳಗಿರುವ ಸಬ್ ಏರ್ ಸಿಸ್ಟಂ ಮೂಲಕ 10 ರಿಂದ 15 ನಿಮಿಷದೊಳಗೆ ಗ್ರೌಂಡ್​ ಅನ್ನು  ಸಿದ್ಧಗೊಳಿಸಬಹುದು. ಅಲ್ಲದೆ ಸಬ್​ ಏರ್​ ಸಿಸ್ಟಂ ಕೊಳವೆಗಳ ಮೂಲಕ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಶೀಘ್ರದಲ್ಲೇ ಒಣಗಿಸುವ ವ್ಯವಸ್ಥೆ ಕೂಡ ಇದೆ.

ಸತತವಾಗಿ 1 ಗಂಟೆ ಮಳೆಯಾದರೆ ಮೈದಾನದ ಒಳಗಿರುವ ಸಬ್ ಏರ್ ಸಿಸ್ಟಂ ಮೂಲಕ 10 ರಿಂದ 15 ನಿಮಿಷದೊಳಗೆ ಗ್ರೌಂಡ್​ ಅನ್ನು ಸಿದ್ಧಗೊಳಿಸಬಹುದು. ಅಲ್ಲದೆ ಸಬ್​ ಏರ್​ ಸಿಸ್ಟಂ ಕೊಳವೆಗಳ ಮೂಲಕ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಶೀಘ್ರದಲ್ಲೇ ಒಣಗಿಸುವ ವ್ಯವಸ್ಥೆ ಕೂಡ ಇದೆ.

7 / 8
ಹಾಗಾಗಿ ಸತತ ಮಳೆ ಬಂದರೂ ಪಂದ್ಯ ನಡೆಸಲು ಕೆಲವು ಗಂಟೆಗಳು ಲಭ್ಯವಾದರೂ ಓವರ್ ಕಡಿತಗಳೊಂದಿಗೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ನಡೆಯಲಿದೆ. ಹೀಗಾಗಿ ಇಂದು ಬೆಂಗಳೂರಿನಾದ್ಯಂತ ಮಳೆಯಾದರೂ RCB vs GT ಪಂದ್ಯ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

ಹಾಗಾಗಿ ಸತತ ಮಳೆ ಬಂದರೂ ಪಂದ್ಯ ನಡೆಸಲು ಕೆಲವು ಗಂಟೆಗಳು ಲಭ್ಯವಾದರೂ ಓವರ್ ಕಡಿತಗಳೊಂದಿಗೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ನಡೆಯಲಿದೆ. ಹೀಗಾಗಿ ಇಂದು ಬೆಂಗಳೂರಿನಾದ್ಯಂತ ಮಳೆಯಾದರೂ RCB vs GT ಪಂದ್ಯ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

8 / 8

Published On - 3:57 pm, Sun, 21 May 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ