AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪರ ಪ್ರಮುಖ ಆಟಗಾರ ಕಣಕ್ಕಿಳಿಯುವುದು ಅನುಮಾನ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ.

TV9 Web
| Edited By: |

Updated on: Apr 26, 2023 | 3:03 PM

Share
IPL 2023: ಐಪಿಎಲ್​ನ ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ದ್ವಿತಿಯಾರ್ಧಕ್ಕೆ ಸಜ್ಜಾಗಿದೆ. ಬುಧವಾರ ನಡೆಯಲಿರುವ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ಆರ್​ಸಿಬಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯಲಿದೆ.

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ದ್ವಿತಿಯಾರ್ಧಕ್ಕೆ ಸಜ್ಜಾಗಿದೆ. ಬುಧವಾರ ನಡೆಯಲಿರುವ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ಆರ್​ಸಿಬಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯಲಿದೆ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಮೊಣಕಾಲಿನ ನೋವಿನ ಕಾರಣ ಮೊದಲಾರ್ಧದ ಪಂದ್ಯಗಳಿಂದ ಹೊರಗುಳಿದಿದ್ದ ಆಸೀಸ್ ವೇಗಿ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಮೊಣಕಾಲಿನ ನೋವಿನ ಕಾರಣ ಮೊದಲಾರ್ಧದ ಪಂದ್ಯಗಳಿಂದ ಹೊರಗುಳಿದಿದ್ದ ಆಸೀಸ್ ವೇಗಿ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ.

2 / 6
ಇದಾಗ್ಯೂ ರಿಸ್ಕ್ ತೆಗೆದುಕೊಳ್ಳದಂತೆ ಜೋಶ್ ಹ್ಯಾಝಲ್​ವುಡ್​ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸೂಚಿಸಿದೆ ಎಂದು ವರದಿಯಾಗಿದೆ. ಅಂದರೆ ಆಸ್ಟ್ರೇಲಿಯಾ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬೇಕಿದ್ದರೆ ಕ್ರಿಕೆಟ್ ಆಸ್ಟ್ರೇಲಿಯಾದ ಫಿಟ್​ನೆಸ್ ಸರ್ಟಿಫಿಕೇಟ್ ಹೊಂದಿರಬೇಕಾಗುತ್ತದೆ.

ಇದಾಗ್ಯೂ ರಿಸ್ಕ್ ತೆಗೆದುಕೊಳ್ಳದಂತೆ ಜೋಶ್ ಹ್ಯಾಝಲ್​ವುಡ್​ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸೂಚಿಸಿದೆ ಎಂದು ವರದಿಯಾಗಿದೆ. ಅಂದರೆ ಆಸ್ಟ್ರೇಲಿಯಾ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬೇಕಿದ್ದರೆ ಕ್ರಿಕೆಟ್ ಆಸ್ಟ್ರೇಲಿಯಾದ ಫಿಟ್​ನೆಸ್ ಸರ್ಟಿಫಿಕೇಟ್ ಹೊಂದಿರಬೇಕಾಗುತ್ತದೆ.

3 / 6
ಇತ್ತ ಹ್ಯಾಝಲ್​ವುಡ್ ಚೇತರಿಸಿಕೊಂಡರೂ, ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅನ್ನು ಗಮನದಲ್ಲಿಟ್ಟುಕೊಂಡು ಕೆಲ ದಿನಗಳ ಬಳಿಕ ಕಣಕ್ಕಿಳಿಯುವುದು ಸೂಕ್ತ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇತ್ತ ಹ್ಯಾಝಲ್​ವುಡ್ ಚೇತರಿಸಿಕೊಂಡರೂ, ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅನ್ನು ಗಮನದಲ್ಲಿಟ್ಟುಕೊಂಡು ಕೆಲ ದಿನಗಳ ಬಳಿಕ ಕಣಕ್ಕಿಳಿಯುವುದು ಸೂಕ್ತ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

4 / 6
ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ಡೇವಿಡ್ ವಿಲ್ಲಿ ಈ ಬಾರಿ ಕೂಡ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನ ಭಾಗವಾಗುವ ಸಾಧ್ಯತೆ ಹೆಚ್ಚಿದೆ.

ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ಡೇವಿಡ್ ವಿಲ್ಲಿ ಈ ಬಾರಿ ಕೂಡ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನ ಭಾಗವಾಗುವ ಸಾಧ್ಯತೆ ಹೆಚ್ಚಿದೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

6 / 6
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ