AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮತ್ತೆ ಮುಖಾಮುಖಿಯಾಗಲಿದೆಯಾ RCB vs LSG

IPL 2023 Kannada: ಏಪ್ರಿಲ್ 10 ರಂದು ಬೆಂಗಳೂರಿನಲ್ಲಿ ನಡೆದ RCB vs LSG ನಡುವಣ ಪಂದ್ಯ. ಈ ಪಂದ್ಯದಲ್ಲಿ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು.

TV9 Web
| Edited By: |

Updated on:May 02, 2023 | 10:52 PM

Share
IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ಪ್ರಮುಖ ತಂಡಗಳ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರದೊಂದಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ಪ್ರಮುಖ ತಂಡಗಳ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರದೊಂದಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು. ಅಲ್ಲದೆ LSG ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಕೆಣಕಿದ್ದರು.

ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು. ಅಲ್ಲದೆ LSG ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಕೆಣಕಿದ್ದರು.

2 / 7
ಆದರೆ ನಿರೀಕ್ಷೆಯಂತೆ 2ನೇ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಸೇಡು ತೀರಿಸಿಕೊಂಡಿತು. ಅದರಲ್ಲೂ ಏಟಿಗೆ ಎದಿರೇಟು ಎಂಬಂತೆ ಮುಟ್ಟಿ ನೋಡಿಕೊಳ್ಳುವಂತಹ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಆದರೆ ನಿರೀಕ್ಷೆಯಂತೆ 2ನೇ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಸೇಡು ತೀರಿಸಿಕೊಂಡಿತು. ಅದರಲ್ಲೂ ಏಟಿಗೆ ಎದಿರೇಟು ಎಂಬಂತೆ ಮುಟ್ಟಿ ನೋಡಿಕೊಳ್ಳುವಂತಹ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 7
ಇದೀಗ ಉಭಯ ತಂಡಗಳ ನಡುವಣ ಮತ್ತೊಂದು ಮುಖಾಮುಖಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಕಾತುರತೆ ಹೆಚ್ಚಲು ಮುಖ್ಯ ಕಾರಣ ಪ್ರಸ್ತುತ ಪಾಯಿಂಟ್ಸ್ ಟೇಬಲ್​. ಅಂದರೆ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು, ಹೀಗಾಗಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದೀಗ ಉಭಯ ತಂಡಗಳ ನಡುವಣ ಮತ್ತೊಂದು ಮುಖಾಮುಖಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಕಾತುರತೆ ಹೆಚ್ಚಲು ಮುಖ್ಯ ಕಾರಣ ಪ್ರಸ್ತುತ ಪಾಯಿಂಟ್ಸ್ ಟೇಬಲ್​. ಅಂದರೆ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು, ಹೀಗಾಗಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬಹುದು. ಹಾಗೆಯೇ ಆರ್​ಸಿಬಿ ಉಳಿದಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬಹುದು. ಹಾಗೆಯೇ ಆರ್​ಸಿಬಿ ಉಳಿದಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

5 / 7
ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ, 2ನೇ ಕ್ವಾಲಿಫೈಯರ್ ಗೆದ್ದು ಫೈನಲ್​ಗೆ ಎಂಟ್ರಿ ಕೊಡಬೇಕು. ಹೀಗೆ ನಡೆದರೂ ಉಭಯ ತಂಡಗಳು ಮುಖಾಮುಖಿಯಾಗಲಿದೆ.

ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ, 2ನೇ ಕ್ವಾಲಿಫೈಯರ್ ಗೆದ್ದು ಫೈನಲ್​ಗೆ ಎಂಟ್ರಿ ಕೊಡಬೇಕು. ಹೀಗೆ ನಡೆದರೂ ಉಭಯ ತಂಡಗಳು ಮುಖಾಮುಖಿಯಾಗಲಿದೆ.

6 / 7
ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದರೆ ಹಾಗೂ ಆರ್​ಸಿಬಿ 4ನೇ ಸ್ಥಾನ ಪಡೆದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಒಂದು ವೇಳೆ ಲಕ್ನೋ 2ನೇ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ, ಎಲಿಮಿನೇಟರ್​ನಲ್ಲಿ ಗೆದ್ದು ಆರ್​ಸಿಬಿ 2ನೇ ಕ್ವಾಲಿಫೈಯರ್​ನಲ್ಲಿ ಲಕ್ನೋ ತಂಡದ ವಿರುದ್ಧ ಸೆಣಸಬಹುದು.

ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದರೆ ಹಾಗೂ ಆರ್​ಸಿಬಿ 4ನೇ ಸ್ಥಾನ ಪಡೆದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಒಂದು ವೇಳೆ ಲಕ್ನೋ 2ನೇ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ, ಎಲಿಮಿನೇಟರ್​ನಲ್ಲಿ ಗೆದ್ದು ಆರ್​ಸಿಬಿ 2ನೇ ಕ್ವಾಲಿಫೈಯರ್​ನಲ್ಲಿ ಲಕ್ನೋ ತಂಡದ ವಿರುದ್ಧ ಸೆಣಸಬಹುದು.

7 / 7

Published On - 10:07 pm, Tue, 2 May 23

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?